Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಭಿಕ್ಷೆ ಬೇಡಿದ ಹಣದಲ್ಲಿ ಭಕ್ತಾದಿಗಳಿಗೆ ಊಟದ ವ್ಯವಸ್ಥೆ : ಮಂಗಳ ಮುಖಿಯರ ಕಾರ್ಯ ಸಮಾಜಕ್ಕೆ ಮಾದರಿ

    Source: Dinamana

    06 Mar 2026, 01:15 PM
    14 hours ago

    ಜಗಳೂರು :  ಕಳೆದ 21 ವರ್ಷಗಳಿಂದ ತಾವು ಭಿಕ್ಷೆ ಬೇಡಿದ ಹಣದಲ್ಲಿ ಜಾತ್ರೆಗೆ ಬರುವಂತಹ ಸಾವಿರಾರು ಜನ ಭಕ್ತಾದಿಗಳಿಗೆ ಎರಡು ದಿನಗಳ ಕಾಲ ಉಚಿತ ಉಪಹಾರ ಮತ್ತು ಊಟದ ವ್ಯವಸ್ಥೆಯನ್ನು ಮಾಡಿಕೊಂಡು ಬರುತ್ತಿರುವ ಮಂಗಳ ಮುಖಿಯರ  ಕಾರ್ಯವು  ಸಮಾಜಕ್ಕೆ ಮಾದರಿಯಾಗಿದೆ. ತಾಲೂಕಿನ ಗುರುಸಿದ್ದಾಪುರ ಯಾನೆ ಮಡ್ರಳ್ಳಿ  ಅರಣ್ಯ ತಪ್ಪಲಿನಲ್ಲಿರುವ ಚೌಡೇಶ್ವರಿ ದೇವಸ್ಥಾನದ ಪಕ್ಕದಲ್ಲಿ ಅನ್ನಸಂತರ್ಪಣೆ ಕಾರ್ಯ ಮಾಡಿಕೊಂಡು ಬರುತ್ತಿದ್ದಾರೆ. ಜಾತ್ರೆಗೆ ಬರುವವರು ಊಟ ಮಾಡಿ ಹೋಗೋದು ಸಹಜ ಆದರೆ ಮಂಗಳಮುಖಿಯರು ತಾವು ಬಿಕ್ಷೆ ಬೇಡಿದ ಹಣದಲ್ಲಿ ಜಾತ್ರೆಗೆ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ದುಬೈನಿಂದ ಸುರಕ್ಷಿತವಾಗಿ ಮರಳಿದ ಜಗಳೂರು ಪ್ರವಾಸಿಗರು:ಸಂಸದೆ,ಶಾಸಕರ ಪ್ರಯತ್ನಕ್ಕೆ ಮೆಚ್ಚುಗೆ
    Next Article
    ರಾಜ್ಯಕ್ಕೆ ಅನುದಾನ ನೀಡುವಲ್ಲಿ ಕೇಂದ್ರ ಸರ್ಕಾರ ಅಸಹಕಾರ ಮತ್ತು ಮಲತಾಯಿ ಧೋರಣೆ ತೋರುತ್ತಿದೆ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment