Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ರಾಜ್ಯಕ್ಕೆ ಅನುದಾನ ನೀಡುವಲ್ಲಿ ಕೇಂದ್ರ ಸರ್ಕಾರ ಅಸಹಕಾರ ಮತ್ತು ಮಲತಾಯಿ ಧೋರಣೆ ತೋರುತ್ತಿದೆ

    Source: just kannada

    06 Mar 2026, 01:11 PM
    14 hours ago

      ಬೆಂಗಳೂರು, ಮಾರ್ಚ್ 6:  2026-27 ನೇ ಆಯವ್ಯಯದಲ್ಲಿ  ರಾಜ್ಯದ ಜನರ ಭರವಸೆಗಳನ್ನು ಈಡೇರಿಸುವ ಜೊತೆಗೆ ವಿತ್ತೀಯ ಶಿಸ್ತನ್ನೂ ಪಾಲಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಗೃಹ ಕಛೇರಿ ಕೃಷ್ಣಾದಲ್ಲಿ 2026 – 2027ನೇ ಸಾಲಿನ ಬಜೆಟ್ ಕುರಿತಾಗಿ ಮಾಧ್ಯಮಗೋಷ್ಠಿ ನೆಡೆಸಿ ಮಾತನಾಡಿದರು. 2017 ರಲ್ಲಿ ಜಿಎಸ್ ಟಿ ಜಾರಿಗೆ ಬಂದಿದ್ದು, 8 ವರ್ಷಗಳ ನಂತರ ದರ ತರ್ಕಬದ್ಧಗೊಳಿಸಿದರು. ಇದರಿಂದ ಶೇ.10 ರಷ್ಟಿದ್ದ ರಾಜ್ಯದ  ತೆರಿಗೆ ಸಂಗ್ರಹಣೆ, ಈಗ  ಶೇ. 4 ಕ್ಕೆ ಇಳಿದಿದೆ. […] The post ರಾಜ್ಯಕ್ಕೆ ಅನುದಾನ ನೀಡುವಲ್ಲಿ ಕೇಂದ್ರ ಸರ್ಕಾರ ಅಸಹಕಾರ ಮತ್ತು ಮಲತಾಯಿ ಧೋರಣೆ ತೋರುತ್ತಿದೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಭಿಕ್ಷೆ ಬೇಡಿದ ಹಣದಲ್ಲಿ ಭಕ್ತಾದಿಗಳಿಗೆ ಊಟದ ವ್ಯವಸ್ಥೆ : ಮಂಗಳ ಮುಖಿಯರ ಕಾರ್ಯ ಸಮಾಜಕ್ಕೆ ಮಾದರಿ
    Next Article
    JSS ವಿದ್ಯಾಸಂಸ್ಥೆಯಿಂದ ಅನ್ನದಾನ, ವಿದ್ಯಾದಾನ, ಉದ್ಯೋಗ ದಾನದ ಗ್ಯಾರಂಟಿ – ಲಾಗೈಡ್ ವೆಂಕಟೇಶ್

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment