Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಸಿದ್ದು ಬಜೆಟ್‌ನಲ್ಲಿ ಭದ್ರೆಗೆ ಸಿಕ್ಕ ಅನುದಾನವೆಷ್ಟು ? ಬಬ್ಬೂರು ಕೃಷಿ ತರಬೇತಿ ಕೇಂದ್ರಕ್ಕೆ ಕೊಡುಗೆ

    Source: Chitradurga news

    06 Mar 2026, 03:22 PM
    12 hours ago

    CHITRADURGA NEWS | 06 MARCH 2026 ಚಿತ್ರದುರ್ಗ: ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡನೆ ಮಾಡಿದ ಬಜೆಟ್‌ನಲ್ಲಿ ಜಿಲ್ಲೆಯ ಮಹತ್ವಾಕಾಂಕ್ಷಿ ಯೋಜನೆ ಭದ್ರೆಗೆ ಅನುದಾನ ಎಷ್ಟೆಂಬುದು ಗೊತ್ತಿಲ್ಲ. ಆದರೆ, ಈ ವರ್ಷ ಚಿತ್ರದುರ್ಗ ಶಾಖಾ ಕಾಲುವೆ ಕಾಮಗಾರಿ ಮುಗಿಸಿ 157 ಕೆರೆಗೆ ನೀರು ಹರಿಸುವ ಭರವಸೆ ಸಿಕ್ಕಿದೆ. ಕಳೆದ ಕೆಲ ದಿನಗಳಿಂದ ಜಿಲ್ಲೆಯ ರೈತರು ಕನಿಷ್ಟ ನಾಲ್ಕು ಸಾವಿರ ಕೋಟಿ ಅನುದಾನ ಮೀಸಲಿಡಲು ಒತ್ತಾಯಿಸಿ ಧರಣಿ, ಉಪವಾಸ ಸತ್ಯಾಗ್ರಹ, ಪ್ರತಿಭಟನೆ ಮಾಡಿದ್ದರು. ಆದರೆ, ಬಜೆಟ್‌ನಲ್ಲಿ ನಿರ್ಧಿಷ್ಟ ಮೊತ್ತದ ಭರವಸೆಯಂತೂ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    Jobs: ಬ್ಯಾಂಕಿಂಗ್ ಕ್ಷೇತ್ರದಲ್ಲಿ ಭರ್ಜರಿ ಅವಕಾಶ: IDBI ಬ್ಯಾಂಕ್‌ನಲ್ಲಿ 1300 ಹುದ್ದೆಗಳ ನೇಮಕಾತಿ
    Next Article
    ವಿಜೃಂಭಣೆಯಿಂದ ಜರುಗಿದ ನಾಯಕನಹಟ್ಟಿ ತಿಪ್ಪೇರುದ್ರಸ್ವಾಮಿ ತೇರು | ಲಕ್ಷಾಂತರ ಭಕ್ತರು ಭಾಗೀ..

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment