Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಕನ್ನಡ ಜಾನಪದ ಪರಿಷತ್ ಸಂಸ್ಥಾಪನಾ ದಿನಾಚರಣೆ

    Source: nammaudupi

    06 Mar 2026, 05:31 PM
    11 hours ago

    ಮುದ್ರಾಡಿ, ಮಾ.6: ಜಾನಪದವು ನಮ್ಮ ನಾಡಿನ ಮಣ್ಣಿನ ಸೊಗಡಾಗಿದೆ ಅದನ್ನು ಮುಂದಿನ ತಲೆಮಾರಿಗೆ ಪರಿಚಯಿಸಬೇಕಾಗಿದೆ ಎಂದು ರಾಜ್ಯ ಸರ್ಕಾರದ ನಾರಾಯಣ ಗುರು ಅಭಿವೃದ್ಧಿ ನಿಗಮ ಅಧ್ಯಕ್ಷರಾದ ಮಂಜುನಾಥ್ ಪೂಜಾರಿಹೇಳಿದರು. ಅವರು ಕನ್ನಡ ಜಾನಪದ ಪರಿಷತ್ ಬೆಂಗಳೂರು ಉಡುಪಿ ಜಿಲ್ಲಾ ಘಟಕದ ವತಿಯಿಂದ ಹೆಬ್ರಿ ತಾಲೂಕಿನ ಮುದ್ರಾಡಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಸಭಾಂಗಣದಲ್ಲಿ ನಡೆದ ಜಾನಪದ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು. ಜನಪದರು ತಮ್ಮಲ್ಲಿರುವ ಅಪೂರ್ವವಾದ ಜನಪದ ಸಂಪತ್ತನ್ನು ಈ ನಾಡಿಗೆ ನೀಡಿದ್ದಾರೆ. […] The post ಕನ್ನಡ ಜಾನಪದ ಪರಿಷತ್ ಸಂಸ್ಥಾಪನಾ ದಿನಾಚರಣೆ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಮಠದಲ್ಲೇ ಮಹಿಳೆ ಜೊತೆ ರಾಸಲೀಲೆಯಲ್ಲಿ ತೊಡಗಿದ್ರಾ ಪ್ರಖ್ಯಾತ ಸ್ವಾಮೀಜಿ ?
    Next Article
    ಅಡಿಕೆ ಧಾರಣೆ | 6 ಮಾರ್ಚ್‌ | ಇಂದಿನ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಬೆಲೆ ಎಷ್ಟಾಯ್ತು

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment