Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಕಾಡಿನ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ : ಅರಣ್ಯಾಧಿಕಾರಿ ಸತೀಶ್ ಕಣವಿ 

    Source: Dinamana

    07 Mar 2026, 03:33 AM
    8 hours ago

    ಜಗಳೂರು:ಬೇಸಿಗೆಯ ಕಾಲದಲ್ಲಿ ಕಾಡಿನ ಸಂರಕ್ಷಣೆ ಮಾಡುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯವಾಗಿದೆ ಎಂದು ತಾಲೂಕಿನ ರಂಗಯ್ಯನ ದುರ್ಗ ವನ್ಯಜೀವಿ ವಲಯದ ವಲಯ ಅರಣ್ಯಾಧಿಕಾರಿ ಸತೀಶ್ ಕಣವಿ  ಗ್ರಾಮಸ್ಥರಿಗೆ ಸಲಹೆ ನೀಡಿದರು. ತಾಲೂಕಿನ ಗುರುಸಿದ್ದಾಪುರ ಗ್ರಾಮದ ಸಮೀಪವಿರುವ ಆರ್‌ಎಫ್ಓ ಕಚೇರಿ ಮುಂಭಾಗದಲ್ಲಿ ರಂಗಯ್ಯನದುರ್ಗ ವನ್ಯಜೀವಿ ವಲಯದ ಕಾಂಪಾ ಯೋಜನೆ ಅಡಿ ಜಾಗೃತಿ ಅಭಿಯಾನ ಕಾರ್ಯಕ್ರಮದಲ್ಲಿ ಗ್ರಾಮಸ್ಥರಿಗೆ ಕುಡಿಯುವ ನೀರು ಮತ್ತು ಮಜ್ಜಿ ಹಾಗೂ ಜಾಗೃತಿ ಕರಪತ್ರವನ್ನು ವಿತರಿಸಿ ಮಾತನಾಡಿದ ಅವರು, ಜಗಳೂರು ತಾಲೂಕಿನಲ್ಲಿ ರಂಗಯ್ಯನ ದುರ್ಗ ವನ್ಯಜೀವಿ ವಲಯದಲ್ಲಿ ಕೊಂಡ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಹಸಿ ಪಪ್ಪಾಯ ಮಹಿಳೆಯರ ಈ ಸಮಸ್ಯೆಗಳಿಗೆ ರಾಮಬಾಣವಂತೆ
    Next Article
    IND vs NZ Final | ಟೀಮ್ ಇಂಡಿಯಾ ಪ್ಲೇಯಿಂಗ್ 11 ನಲ್ಲಿ ಬದಲಾವಣೆ ಸಾಧ್ಯತೆ: ಅಭಿಷೇಕ್ ಔಟ್ ಆಗ್ತಾರಾ?

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment