Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ರಾಜಕೀಯ ವಿಜ್ಞಾನದ ಅರಿವು ನಾಗರಿಕ ಪ್ರಜ್ಞೆ ಹೆಚ್ಚಿಸುತ್ತದೆ: ಶ್ರೀನಾಥ್ ಪೈ ಸಿದ್ದಾಪುರ

    Source: nammaudupi

    07 Mar 2026, 05:59 AM
    7 hours ago

    ಶಂಕರನಾರಾಯಣ, ಮಾ.7: ರಾಜಕೀಯವು ಎಲ್ಲರ ಜೀವನದ ಅವಿಭಾಜ್ಯ ಅಂಗವಾಗಿದೆ. ರಾಜಕೀಯ ವಿಜ್ಞಾನದ ಅಧ್ಯಯನವು ಜನರಲ್ಲಿ ನಾಗರಿಕ ಪ್ರಜ್ಞೆ ಹೆಚ್ಚಿಸುತ್ತದೆ. ಆದ್ದರಿಂದ ರಾಜಕೀಯ ವಿಜ್ಞಾನದ ಅಧ್ಯಯನವು ಇಂದಿನ ಅಗತ್ಯ ಎಂದು ಶಂಕರನಾರಾಯಣ ಪದವಿ ಕಾಲೇಜಿನ ಪ್ರಾಕ್ತನ ವಿದ್ಯಾರ್ಥಿ ಮತ್ತು ಸಿದ್ದಾಪುರದ ಗಿರಿಜಾ ಸಿಲ್ಕ್ಸ್ ಮಾಲಕ ಶ್ರೀನಾಥ್ ಪೈ ಹೇಳಿದರು. ಅವರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ, ಶಂಕರನಾರಾಯಣದಲ್ಲಿ ಮಂಗಳೂರು ವಿಶ್ವವಿದ್ಯಾಲಯ ರಾಜ್ಯಶಾಸ್ತ್ರ ಉಪನ್ಯಾಸಕರ ಸಂಘ, ಕಾಲೇಜಿನ ರಾಜ್ಯಶಾಸ್ತ್ರ ವಿಭಾಗ ಹಾಗೂ ಐಕ್ಯೂಎಸಿ ಇವರ […] The post ರಾಜಕೀಯ ವಿಜ್ಞಾನದ ಅರಿವು ನಾಗರಿಕ ಪ್ರಜ್ಞೆ ಹೆಚ್ಚಿಸುತ್ತದೆ: ಶ್ರೀನಾಥ್ ಪೈ ಸಿದ್ದಾಪುರ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ರಾಷ್ಟ್ರೀಯ ಜನಗಣತಿ ಪರಿಣಾಮಕಾರಿ ಅನುಷ್ಠಾನಕ್ಕೆ ಕ್ರಮ ವಹಿಸಿ: ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ
    Next Article
    ಸಿಎಂರಿಂದ ಒಳ್ಳೆಯ ಬಜೆಟ್: ಕೇಂದ್ರ ಸಹಕಾರ ನೀಡುತ್ತಿಲ್ಲ- ಸಚಿವ ಎನ್.ಎಸ್ ಬೋಸರಾಜು

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment