Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಅಭಿವೃದ್ದಿಯ ಮಂಚೂಣಿಯಲ್ಲಿ ಮಂಡ್ಯ ವಿಧಾನಸಭಾ ಕ್ಷೇತ್ರ  – ಚಲುವರಾಯಸ್ವಾಮಿ ಮೆಚ್ಚುಗೆ

    Source: Nudikarnataka

    07 Mar 2026, 10:49 AM
    7 hours ago

    ಮುಂದಿನ 2 ವರ್ಷಗಳಲ್ಲಿ ಮಂಡ್ಯ ವಿಧಾನಸಭಾ ಕ್ಷೇತ್ರ ಜಿಲ್ಲೆಯ ಇತರೆ ಕ್ಷೇತ್ರಗಳ ಅಭಿವೃದ್ದಿಗಿಂತ ಮುಂಚೂಣಿಯಲ್ಲಿರಲಿದ್ದು, ಇದಕ್ಕೆ ಶ್ರಮಿಸುತ್ತಿರುವ ಸ್ಥಳೀಯ ಶಾಸಕ ರವಿಕುಮಾರ್ ಗೌಡ ಅವರು ಉತ್ಸಾಹಿ ಶಾಸಕರೆಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಪ್ರಶಂಸೆ ವ್ಯಕ್ತಪಡಿಸಿದರು. ಮಂಡ್ಯ ನಗರದ ಸಿಲ್ವರ್ ಜ್ಯುಬಿಲಿ ಪಾರ್ಕ್ ನಲ್ಲಿ ಆಯೋಜನೆಗೊಂಡಿದ್ದ ವಿವಿಧ ಇಲಾಖೆಗಳ ಸವಲತ್ತುಗಳ ವಿತರಣಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮಂಡ್ಯ ಕ್ಷೇತ್ರದ ಶಾಸಕರು ಸದಾ ಕ್ರಿಯಾಶೀಲರಾಗಿ ಕಾರ್ಯನಿರ್ವಹಿಸುವ ಜೊತೆಗೆ ಮದುವೆ, ಮುಂಜಿ, ಬೀಗರೂಟ, ಜಾತ್ರೆ, ದೇವಾಲಯಗಳ ಭೇಟಿ, ಸಾವು-ನೋವುಗಳಿಗೆ ಸ್ಪಂದಿಸುವ […] The post ಅಭಿವೃದ್ದಿಯ ಮಂಚೂಣಿಯಲ್ಲಿ ಮಂಡ್ಯ ವಿಧಾನಸಭಾ ಕ್ಷೇತ್ರ  – ಚಲುವರಾಯಸ್ವಾಮಿ ಮೆಚ್ಚುಗೆ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    🌞 SKIN CARE | ಮೈ ಕೈ ಎಲ್ಲಾ ಒಡೆದು ಬರಡುಭೂಮಿಯಂತೆ ಕಾಣಿಸ್ತಾ ಇದೆಯಾ? ಹೀಗೆ ಮಾಡಿನೋಡಿ
    Next Article
    ಕೇಂದ್ರದ ಅನ್ಯಾಯದಿಂದ ಇಷ್ಟೊಂದು ಸಾಲದ ಹೊರೆ : ಬಿಜೆಪಿ ಟೀಕೆ ಶೋಭೆ ತರಲ್ಲ- ಸಚಿವ ಪ್ರಿಯಾಂಕ್ ಖರ್ಗೆ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment