Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಶರಣ ಸಂಸ್ಕೃತಿ ವಿಶ್ವಕ್ಕೆ ಮಾದರಿ : ಚಿತ್ರದುರ್ಗದ ಮುರುಘಾರಾಜೇಂದ್ರ ಸ್ವಾಮಿಜೀ

    Source: Dinamana

    07 Mar 2026, 05:05 PM
    7 hours ago

    ಜಗಳೂರು: ಶರಣ ಸಂಸ್ಕೃತಿಯು ವಿಶ್ವಕ್ಕೆ ಮಾದರಿಯಾಗಿದೆ. ಆದರೆ, ಇಂದಿನ ಯುವ ಸಮುದಾಯವು ಶರಣರ ತತ್ವಗಳನ್ನು ಅರಿತು ಸಂದೇಶ ಸಾರಬೇಕಾಗಿದೆ ಎಂದು ಚಿತ್ರದುರ್ಗದ ಮುರುಘಾ ಮಠದ ಮುರುಘಾರಾಜೇಂದ್ರ ಸ್ವಾಮಿ ಅಭಿಪ್ರಾಯ ವ್ಯಕ್ತಪಡಿಸಿದರು. ಶನಿವಾರ ತಾಲ್ಲೂಕಿನ ದೊಣೆಹಳ್ಳಿ ಗ್ರಾಮದಲ್ಲಿ ಮೂರುದಿನಗಳ ಕಾಲ ಹಮ್ಮಿಕೊಂಡಿರುವ ದಾಸೋಹ ಸಂಸ್ಕೃತಿ ಉತ್ಸವ ಕಾರ್ಯಕ್ರಮ ಉದ್ಘಾಟಿಸಿ ಆಶೀರ್ವಚನ ನೀಡಿದರು. ಸಮ ಸಮಾಜ ನಿರ್ಮಾಣ ಮಾಡಲು ಬಸವಣ್ಣನವರು 12ನೇ ಶತಮಾನದಲ್ಲಿ ಸರ್ವ ಸಮುದಾಯದ ಶರಣರೊಂದಿಗೆ ಅನುಭವ ಮಂಟಪ ಮಾಡಿ ಸಮಾಜವನ್ನು ತಿದ್ದುವಂತ ಕೆಲಸ ಮಾಡಿದರೆ. 16ನೇ ಶತಮಾನದಲ್ಲಿ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಮಹಿಳೆಯರಿಗೆ ತಿಂಗಳಿಗೆ ₹2500, ವಧುವಿಗೆ 8 ಗ್ರಾಂ ಚಿನ್ನ, ರೇಷ್ಮೆ ಸೀರೆ: ಟಿವಿಕೆ ಪಕ್ಷದಿಂದ ಪ್ರಣಾಳಿಕೆ ರಿಲೀಸ್!
    Next Article
    Crime News|14 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ,ತಪ್ಪಿಸಿಕೊಂಡಿದ್ದ ಆರೋಪಿ ಬಂಧನ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment