Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಪಶ್ಚಿಮ ಬಂಗಾಳ | ಸಿಇಸಿ ಜ್ಞಾನೇಶ್ ಕುಮಾರ್‌ ವಿರುದ್ದ ಕಪ್ಪುಬಾವುಟ ಪ್ರದರ್ಶನ ; ‘ಗೋ ಬ್ಯಾಕ್’ ಘೋಷಣೆ

    Source: Nudikarnataka

    09 Mar 2026, 07:16 AM
    7 hours ago

    ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರು ಸೋಮವಾರ ಪಶ್ಚಿಮ ಬಂಗಾಳದ ಕೋಲ್ಕತ್ತಾದ ಪೂಜ್ಯ ಕಾಲಿಘಾಟ್ ದೇವಾಲಯಕ್ಕೆ ಭೇಟಿ ನೀಡಿದ್ದು ಅಲ್ಲಿನ ಸ್ಥಳೀಯರು ಸಿಇಸಿ ವಿರುದ್ದ ಪ್ರತಿಭಟಿಸಿದ್ದಾರೆ. ಹಾಗೆಯೇ ಕಪ್ಪು ಬಾವುಟವನ್ನೂ ಪ್ರದರ್ಶಿಸಿದ್ದಾರೆ. ಸ್ಥಳದಲ್ಲಿದ್ದ ಪೊಲೀಸ್ ಸಿಬ್ಬಂದಿ ಪರಿಸ್ಥಿತಿಯನ್ನು ನಿಯಂತ್ರಿಸಿದ್ದು, ಸಿಇಸಿ ದೇವಾಲಯಕ್ಕೆ ಭೇಟಿ ನೀಡಲು ಅವಕಾಶ ಮಾಡಿಕೊಟ್ಟಿದ್ದಾರೆ. ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿಚಾರದಲ್ಲಿ ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಪಶ್ಚಿಮ ಬಂಗಾಳದಲ್ಲಿ ಆಡಳಿತಾರೂಢ ಟಿಎಂಸಿ ಮತ್ತು […] The post ಪಶ್ಚಿಮ ಬಂಗಾಳ | ಸಿಇಸಿ ಜ್ಞಾನೇಶ್ ಕುಮಾರ್‌ ವಿರುದ್ದ ಕಪ್ಪುಬಾವುಟ ಪ್ರದರ್ಶನ ; ‘ಗೋ ಬ್ಯಾಕ್’ ಘೋಷಣೆ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಜಮೀರ್ ವಿರುದ್ಧ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಕೆಂಡಾಮಂಡಲ: “ನಮ್ಮ ಕ್ಷೇತ್ರಕ್ಕೆ ಬರಲು ಅವನ್ಯಾರು?” – ದಾವಣಗೆರೆಯಲ್ಲಿ ಹಸ್ತಕ್ಷೇಪಕ್ಕೆ ಆಕ್ಷೇಪ!
    Next Article
    ಕೆಲವು ಪಾಪರಾಜಿಗಳು ಮತ್ತು ನೆಟ್ಟಿಗರ ವಿಕೃತಿ……

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment