Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ವಿದ್ಯುತ್ ಪರಿವರ್ತಕ ಅಳವಡಿಸುವ ಕಾಮಗಾರಿಗೆ ಶಾಸಕರಿಂದ ಗುದ್ದಲಿಪೂಜೆ

    Source: Nudikarnataka

    09 Mar 2026, 10:08 AM
    8 hours ago

    ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ವತಿಯಿಂದ 4.39 ಕೋಟಿ ರೂ.ವೆಚ್ಚದಲ್ಲಿ ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಮಂಡ್ಯ ತಾಲೂಕಿನ ಬೇವಿನಹಳ್ಳಿ, ಕೊತ್ತತ್ತಿ,ಲಾಳನ ಕೆರೆ, ಮೊತ್ತಹಳ್ಳಿ ವ್ಯಾಪ್ತಿಯ ಮಾರ್ಗ ಬಲವರ್ಧನೆ ನಷ್ಟ ಕಡಿಮೆಗೊಳಿಸಿ ಪರಿವರ್ತಕಗಳ ವಿಫಲತೆ ತಡೆದು ರೈತರಿಗೆ ಪರಿವರ್ತಕಗಳನ್ನು ಅಳವಡಿಸುವ ಯೋಜನೆಯ ಕಾಮಗಾರಿಗೆ ಬೇವಿನಹಳ್ಳಿ ಗ್ರಾಮದಲ್ಲಿ ಚೆಸ್ಕಾಂ ಅಧ್ಯಕ್ಷ ಹಾಗೂ ಶಾಸಕ ಎ.ಬಿ.ರಮೇಶ್ ಬಂಡಿಸಿದ್ದೇಗೌಡ ಗುದ್ದಲಿ ಪೂಜೆ ನೆರವೇರಿಸಿದರು. ನಂತರ ಮಾತನಾಡಿದ ಅವರು ರೈತಾಪಿ ಜನರ ಕೃಷಿ ಪಂಪುಸೆಟ್ ಗಳಿಗೆ ಕುಡಿಯುವ ನೀರಿನ ಯೋಜನೆಗಳಿಗೆ ನಿರಂತರವಾಗಿ ಗುಣಮಟ್ಟದ ವಿದ್ಯುತ್ […] The post ವಿದ್ಯುತ್ ಪರಿವರ್ತಕ ಅಳವಡಿಸುವ ಕಾಮಗಾರಿಗೆ ಶಾಸಕರಿಂದ ಗುದ್ದಲಿಪೂಜೆ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಮಾರುಕಟ್ಟೆ ಧಾರಣೆ | ಮಾರ್ಚ್ 09 | ಮೆಕ್ಕೆಜೋಳ ರೇಟ್..
    Next Article
    ಶಿವಮೊಗ್ಗ : ಮಹಿಳಾ ಕಲಾವಿದರಿಗೆ ಇಲ್ಲಿದೆ ನೋಡಿ ಸುವರ್ಣಾವಕಾಶ, ಪ್ರಥಮ ಬಹುಮಾನ 8 ಸಾವಿರ, ಏನಿದು ಸ್ಪರ್ಧೆ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment