Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ವ್ಯಾಪಕ ಭ್ರಷ್ಟಾಚಾರ,ಅಸಮಾನತೆಯಿಂದ ಸಂವಿಧಾನದ ಆಶಯಗಳಿಗೆ ಧಕ್ಕೆ : ಸಾಣೇಹಳ್ಳಿ ಪಂಡಿತರಾಧ್ಯ ಶ್ರೀ ಆತಂಕ

    Source: Dinamana

    09 Mar 2026, 04:57 PM
    8 hours ago

    ಜಗಳೂರು : ಸಮಾಜದಲ್ಲಿ ವ್ಯಾಪಕ ಭ್ರಷ್ಟಾಚಾರ,ಅಸಮಾನತೆಯಿಂದ ಸಂವಿಧಾನದ ಆಶಯಗಳಿಗೆ ಧಕ್ಕೆ ಬಂದಿದೆ ಎಂದು ಸಾಣೆಹಳ್ಳಿ ತರಳಬಾಳು ಜಗದ್ಗುರು ಶಾಖಾಮಠದ ಡಾ.ಪಂಡಿತರಾಧ್ಯ ಶಿವಾಚಾರ್ಯ ಸ್ವಾಮೀಜಿ ಆತಂಕ ವ್ಯಕ್ತಪಡಿಸಿದರು. ಸೋಮವಾರ ತಾಲ್ಲೂಕಿನ ದೊಣೆಹಳ್ಳಿ ದಾಸೋಹ ಮಠದಲ್ಲಿ ದಾಸೋಹ ಸಂಸ್ಕೃತಿ ಉತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ ಸಂವಿಧಾನ ಸಂರಕ್ಷಣಾ ಸಮಾವೇಶದಲ್ಲಿ ದಿವ್ಯ ಸಾನಿಧ್ಯವಹಿಸಿ ಆಶೀರ್ವಚನ ನೀಡಿದರು. ದೇಶದಲ್ಲಿ ಆಡಳಿತ ವ್ಯವಸ್ಥೆಯಿಂದ ಬಡವರು ಶ್ರೀಮಂತರ ಮಧ್ಯೆ ಆರ್ಥಿಕ ಅಸಮಾನತೆಗೆ ಕಾರಣವಾಗಿದೆ.ಬಲ್ಲಿದನ ದಬ್ಬಾಳಿಕೆಯಿಂದ ದುಡಿಯುವ ವರ್ಗದವರು ಬಡವರಾ ಗಿಯೇ ಉಳಿಯುತ್ತಿದ್ದಾನೆ.ಸಂವಿಧಾನಬದ್ದ ಸಮಾನತೆಯ ಹಕ್ಕುಗಳು ಅನ್ವಯವಾಗುತ್ತಿಲ್ಲ.ಪ್ರಜಾಪ್ರತಿನಿಧಿಗಳು ಅಧಿಕಾರ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಗ್ಯಾಸ್ ಗ್ರಾಹಕರ ಗಮನಕ್ಕೆ! ಸಿಲಿಂಡರ್ ಬುಕಿಂಗ್ ನಿಯಮದಲ್ಲಿ ಭಾರಿ ಬದಲಾವಣೆ
    Next Article
    ಗ್ರಾಹಕರ ಗಮನಕ್ಕೆ! ಸಿಲಿಂಡರ್ ಬುಕಿಂಗ್ ನಿಯಮದಲ್ಲಿ ಭಾರಿ ಬದಲಾವಣೆ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment