Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಗ್ಯಾಸ್ ಎಮರ್ಜೆನ್ಸಿಗೆ ಮೂಲ ಕಾರಣ ಏನು..? ಗೊಂದಲ ಸೃಷ್ಟಿಸಿದ ಕೇಂದ್ರ ಸರ್ಕಾರದ ಆದೇಶ..!

    Source: Guaranteenws

    10 Mar 2026, 03:26 PM
    2 days ago

    ದೇಶಾದ್ಯಂತ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಕೊರತೆ ಉಂಟಾಗಲು ಕೇಂದ್ರ ಸರ್ಕಾರದ ಇತ್ತೀಚಿನ ಆದೇಶವೇ ಕಾರಣ ಎಂದು ತಿಳಿದುಬಂದಿದೆ. ಮಾರ್ಚ್ 5, 2026 ರಂದು ಕೇಂದ್ರ ಸರ್ಕಾರವು ಇಸೆನ್ಷಿಯಲ್ ಕಮಾಡಿಟೀಸ್ ಆಕ್ಟ್ (ಅಗತ್ಯ ವಸ್ತುಗಳ ಕಾಯ್ದೆ) ಅಡಿಯಲ್ಲಿ ಹೊರಡಿಸಿದ ಆದೇಶವು ಈ ಗೊಂದಲಕ್ಕೆ ಮೂಲ ಕಾರಣವಾಗಿದೆ. ಈ ಆದೇಶದ ವ್ಯಾಖ್ಯಾನ ಮತ್ತು ಅನುಷ್ಠಾನದಲ್ಲಿನ ಗೊಂದಲದಿಂದಾಗಿ ತೈಲ ಕಂಪನಿಗಳು ವಾಣಿಜ್ಯ ಸಿಲಿಂಡರ್‌ಗಳನ್ನ ಸರಬರಾಜನ್ನು ಸ್ಥಗಿತಗೊಳಿಸಿವೆ. ಸರ್ಕಾರದ ಆದೇಶವೇನು ? ಕೇಂದ್ರ ಸರ್ಕಾರವು ದೇಶದ ಎಲ್ಲಾ ರಿಫೈನರಿಗಳಿಗೆ ಕೆಲವು ನಿರ್ಬಂಧಗಳನ್ನು ವಿಧಿಸಿ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿ ಸಾವು: ಐಸಿಯು ಅಂತ ಹೇಳಿ ಶವಗಾರಕ್ಕೆ ಶಿಫ್ಟ್ ಮಾಡಿದ್ರಾ? ವೈದ್ಯರ ವಿರುದ್ಧ ಕುಟುಂಬಸ್ಥರ ಆಕ್ರೋಶ!
    Next Article
    LPG ಸಿಲಿಂಡರ್ ಕೊರತೆ: ಕೇಂದ್ರದ ವಿರುದ್ದ ಯೂಥ್ ಕಾಂಗ್ರೆಸ್ ವಿಭಿನ್ನ ಪ್ರತಿಭಟನೆ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment