Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ನ್ಯಾಯಾಂಗ ಕುರಿತ ಅಧ್ಯಾಯ ವಿವಾದ ; ಬಹಿರಂಗ ಕ್ಷಮೆಯಾಚಿಸಿದ ಎನ್‌ಸಿಇಆರ್‌ಟಿ

    Source: Nudikarnataka

    10 Mar 2026, 08:17 AM
    8 hours ago

    ನ್ಯಾಯಾಂಗದ ಕುರಿತಾದ ವಿವಾದಾತ್ಮಕ ಅಧ್ಯಾಯವನ್ನು ಹೊಂದಿದ್ದ 8ನೇ ತರಗತಿ ಸಮಾಜ ವಿಜ್ಞಾನ ಪಠ್ಯಪುಸ್ತಕದ ಮೇಲೆ ಸುಪ್ರೀಂ ಕೋರ್ಟ್ ಸಂಪೂರ್ಣ ನಿಷೇಧ ಹೇರಿತ್ತು. ಈ ನಿಷೇಧದ ಆದೇಶ ಬಂದ ಎರಡು ವಾರಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (NCERT) ಇಂದು ಬೇಷರತ್ ಬಹಿರಂಗ ಕ್ಷಮೆಯಾಚಿಸಿದೆ. ಪುಸ್ತಕವನ್ನು ಹಿಂಪಡೆದಿರುವುದಾಗಿ ಘೋಷಿಸಿದೆ. ಕ್ಷಮಾಪಣಾ ಪತ್ರ ಪ್ರಕಟಿಸಿರುವ ಎನ್‌ಸಿಇಆರ್‌ಟಿ; “ಇತ್ತೀಚೆಗೆ 8ನೇ ತರಗತಿಯ (ಭಾಗ-II) ‘ಎಕ್ಸ್‌ಪ್ಲೋರಿಂಗ್ ಸೊಸೈಟಿ: ಇಂಡಿಯಾ ಅಂಡ್ ಬಿಯಾಂಡ್’ ಎಂಬ ಸಮಾಜ ವಿಜ್ಞಾನ ಪಠ್ಯಪುಸ್ತಕವನ್ನು ಸಿದ್ದಪಡಿಸಲಾಗಿತ್ತು. […] The post ನ್ಯಾಯಾಂಗ ಕುರಿತ ಅಧ್ಯಾಯ ವಿವಾದ ; ಬಹಿರಂಗ ಕ್ಷಮೆಯಾಚಿಸಿದ ಎನ್‌ಸಿಇಆರ್‌ಟಿ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಶಿವಮೊಗ್ಗ: ಸಿಲಿಂಡರ್ ಬೆಲೆ ಏರಿಕೆ ವಿರೋಧಿಸಿ ಪ್ರತಿಭಟನೆ; ಮೋದಿ-ಟ್ರಂಪ್ ಅಣಕು ಪ್ರದರ್ಶನ!
    Next Article
    ನೀರಿನ ಪೈಪ್ ಲೈನ್ ಸಂಪರ್ಕ ಕಡಿತ:ನೀರಿನ ಸಮಸ್ಯೆ ಉಲ್ಬಣ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment