Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಅಕ್ರಮ ವಲಸಿಗರ ಮೂಲಕ ಉಗ್ರ ಕೃತ್ಯ ನಡೆಸಲು ಸಂಚು: ಕರ್ನಾಟಕದ ಮೇಲೆ ಬಾಂಗ್ಲಾ ಭಯೋತ್ಪಾದಕರ ಕಣ್ಣು!

    Source: Guaranteenws

    10 Mar 2026, 11:08 AM
    7 hours ago

    ಬೆಂಗಳೂರು: ಬಾಂಗ್ಲಾದೇಶ ಮೂಲದ ಉಗ್ರ ಸಂಘಟನೆಗಳು ಅಕ್ರಮ ವಲಸಿಗರನ್ನು ಬಳಸಿಕೊಂಡು ಭಾರತದಲ್ಲಿ ತಮ್ಮ ಜಾಲವನ್ನು ವಿಸ್ತರಿಸುವ ಪ್ರಯತ್ನ ನಡೆಸುತ್ತಿರುವ ಶಂಕೆ ವ್ಯಕ್ತವಾಗಿದೆ. ಈ ಬೆಳವಣಿಗೆ ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ಹಲವು ರಾಜ್ಯಗಳಿಗೆ ಹೊಸ ಆತಂಕವನ್ನು ಸೃಷ್ಟಿಸಿದೆ.. ಮಾಹಿತಿಯ ಪ್ರಕಾರ, ಇಸ್ಲಾಮಿಕ್ ಸ್ಟೇಟ್ ಪ್ರೇರಿತ ಎಂದು ಹೇಳಲಾಗುತ್ತಿರುವ ಜಮಾತ್-ಉಲ್-ಮುಜಾಹಿದೀನ್ ಬಾಂಗ್ಲಾದೇಶ (JMB) ಸಂಘಟನೆ ಹಾಗೂ ಅದರ ಹೊಸ ಘಟಕಗಳಾದ ನಿಯೋ-ಜೆಎಂಬಿ ಮತ್ತು ಐಎಸ್‌ಬಿಪಿ (Islamic State Bangladesh Province) ಭಾರತದಲ್ಲಿ ತಮ್ಮ ಪ್ರಭಾವವನ್ನು ಹೆಚ್ಚಿಸಲು ಸಂಚು ರೂಪಿಸುತ್ತಿವೆ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    MUDA ಪ್ರಕರಣ: ದಿನೇಶ್ ಕುಮಾರ್ ವಿರುದ್ದ ವಿಚಾರಣೆಗೆ ತಡೆ ನೀಡಿದ ಹೈಕೋರ್ಟ್
    Next Article
    ಡಿ.ಕೆ. ಶಿವಕುಮಾರ್ ಅವರಿಗೆ ಉಜ್ವಲವಾದ ರಾಜಕೀಯ ಭವಿಷ್ಯವಿದೆ ; ಸಿಎಂ ಸಿದ್ದರಾಮಯ್ಯ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment