Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಅನ್ಯಧರ್ಮ ವಿವಾಹಕ್ಕೆ ಕುಟುಂಬಸ್ಥರ ವಿರೋಧ: ನದಿಗೆ ಹಾರಿ ಆತ್ಮಹ*ತ್ಯೆಗೆ ಯತ್ನಿಸಿದ ಪ್ರೇಮಿಗಳ ರಕ್ಷಣೆ

    Source: Guaranteenws

    10 Mar 2026, 11:09 AM
    8 hours ago

    ದಾವಣಗೆರೆ: ಅನ್ಯಧರ್ಮದ ಪ್ರೇಮಕ್ಕೆ ಕುಟುಂಬದವರಿಂದ ವಿರೋಧ ವ್ಯಕ್ತವಾದ ಹಿನ್ನೆಲೆ, ಬೇಸರಗೊಂಡ ಪ್ರೇಮಿಗಳಿಬ್ಬರು ತುಂಗಭದ್ರ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ದಾವಣಗೆರೆ ಜಿಲ್ಲೆಯ ಹೊನ್ನಾಳಿ ಪಟ್ಟಣದಲ್ಲಿ ನಡೆದಿದೆ. ಆದರೆ ಸಮಯೋಚಿತವಾಗಿ ಕಾರ್ಯಾಚರಣೆ ನಡೆಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಇಬ್ಬರನ್ನೂ ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ದಾವಣಗೆರೆ ನಗರದ ಬಾಡಾ ಕ್ರಾಸ್ ಪ್ರದೇಶದ ಯುವಕ ಮತ್ತು ಯುವತಿ ಪರಸ್ಪರ ಪ್ರೀತಿಸುತ್ತಿದ್ದರು ಎಂದು ತಿಳಿದುಬಂದಿದೆ. ಕಳೆದ ಕೆಲ ವರ್ಷಗಳಿಂದ ಇಬ್ಬರೂ ಪರಿಚಯದಲ್ಲಿದ್ದು, ನಂತರ ಅವರ ಸ್ನೇಹ ಪ್ರೀತಿಗೆ ತಿರುಗಿತ್ತು ಎನ್ನಲಾಗಿದೆ. ಆದರೆ ಈ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಬೆಂಗಳೂರಿನ ಪಿಜಿಗಳಿಗೂ ತಪ್ಪಿದ ಯುದ್ಧದ ಎಫೆಕ್ಟ್: ಊಟದ ಮೆನು ಚೇಂಜ್
    Next Article
    ಜಾಗತಿಕ ಇಂಧನ ಬಿಕ್ಕಟ್ಟು ಸೃಷ್ಟಿಸಿದ ಇರಾನ್ ; ಯುದ್ಧ ಕೊನೆಗೊಳಿಸಲು ಅಮೆರಿಕದ ಮೇಲೆ ಹಲವು ದೇಶಗಳ ಒತ್ತಡ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment