Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಮಂಡ್ಯ | ಬಾನು ಮುಸ್ತಾಕ್ ಅವರಿಗೆ ಅಭಿನಂದನೆ ; ಜನಜಾಗೃತಿ ಸಮಾವೇಶ

    Source: Nudikarnataka

    10 Mar 2026, 12:42 PM
    7 hours ago

    ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಹಾಗೂ ಡಾ.ಎಂ.ಬಿ.ಶ್ರೀನಿವಾಸ್ ಪ್ರತಿಷ್ಠಾನದ ವತಿಯಿಂದ ಮಾ.೧೪ರಂದು ಬೆಳಿಗ್ಗೆ ೧೧ಗಂಟೆಗೆ ಜನಜಾಗೃತಿ ಸಮಾವೇಶ ಮತ್ತು ಅಭಿನಂದನಾ ಸಮಾರಂಭ ಆಯೋಜಿಸಲಾಗಿದೆ ಎಂದು ಸಮಿತಿಯ ಜಿಲ್ಲಾ ಸಂಚಾಲಕ ಎಂ.ವಿ.ಕೃಷ್ಣ ತಿಳಿಸಿದರು. ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್‍ಯಕ್ರಮದಲ್ಲಿ ಅಂತರರಾಷ್ಟ್ರೀಯ ಬುಕರ್ ಬಹುಮಾನ ವಿಜೇತೆ ಬಾನು ಮುಸ್ತಾಕ್ ಅವರನ್ನು ಶಾಸಕ ಪಿ.ರವಿಕುಮಾರ್ ಗೌಡ ಅಭಿನಂದಿಸುವರು ಎಂದು ಹೇಳಿದರು. ಕಾರ್‍ಯಕ್ರಮವನ್ನು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ ಉದ್ಘಾಟಿಸುವರು. ಕೆ.ಪಿ.ಮಹಾಲಿಂಗ ಕಲ್ಕುಂದ ರವರ ಕಲ್ಯಾಣದ ಬೆಳಕು ಬಸವಣ್ಣ ಕೃತಿಯನ್ನು […] The post ಮಂಡ್ಯ | ಬಾನು ಮುಸ್ತಾಕ್ ಅವರಿಗೆ ಅಭಿನಂದನೆ ; ಜನಜಾಗೃತಿ ಸಮಾವೇಶ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಅಡಿಕೆ ಧಾರಣೆ | 10 ಮಾರ್ಚ್‌ | ರಾಜ್ಯದ ಪ್ರಮುಖ ಮಾರುಕಟ್ಟೆಗಳ ರೇಟ್‌
    Next Article
    14 ವರ್ಷದ ಹೆಣ್ಣು ಮಕ್ಕಳಿಗೆ ‘HPV ಲಸಿಕಾ’ ಅಭಿಯಾನ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment