Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಡಿಕೆಶಿ ಡಿನ್ನರ್ ಮೀಟಿಂಗ್‌ಗೆ ಸಿಎಂ ಸಿದ್ದು ಎಂಟ್ರಿ: ಕಾಂಗ್ರೆಸ್ ಒಳಜಗಳಕ್ಕೆ ಬ್ರೇಕ್?

    Source: Guaranteenws

    10 Mar 2026, 05:30 PM
    8 hours ago

    ಬೆಂಗಳೂರು: ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಆರು ವರ್ಷ ಪೂರೈಸಿದ ಹಿನ್ನೆಲೆ ಇಂದು (ಮಾ.10) ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಕಾಂಗ್ರೆಸ್ ಶಾಸಕರು ಮತ್ತು ಸಚಿವರಿಗೆ ಭರ್ಜರಿ ಡಿನ್ನರ್ ಕೂಟವನ್ನು ಆಯೋಜಿಸಿದರು. ಈ ಡಿನ್ನರ್ ಮೀಟಿಂಗ್ ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಕುತೂಹಲ ಹುಟ್ಟಿಸಿದೆ. ಈ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಆಗಮಿಸಿರುವುದು ಗಮನ ಸೆಳೆದಿದೆ. ಡಿನ್ನರ್‌ಗೆ ಸಿಎಂ ಆಗಮಿಸಿದ ಕ್ಷಣವೇ ಕಾಂಗ್ರೆಸ್ ಪಕ್ಷದೊಳಗಿನ ನಾಯಕತ್ವ ಬದಲಾವಣೆ ಕುರಿತು ನಡೆಯುತ್ತಿದ್ದ ಚರ್ಚೆಗಳಿಗೆ ತಾತ್ಕಾಲಿಕವಾಗಿ ಬ್ರೇಕ್ ಬಿದ್ದಂತಾಗಿದೆ. […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಬೆಳ್ತಂಗಡಿಯಲ್ಲಿ ಶಾಕಿಂಗ್ ಘಟನೆ: ಮನೆ ಹಿಂಭಾಗದ ಶೆಡ್ ನಲ್ಲಿದ್ದ ಡೀಸೇಲ್ ದಾಸ್ತಾನು ಕಂಡು‌ ದಂಗಾದ ಪೊಲೀಸರು!
    Next Article
    ಇಂಧನ ಬೆಲೆ ಏರಿಕೆ ಎಫೆಕ್ಟ್‌: ವಿಮಾನ ಟಿಕೆಟ್ ಬೆಲೆ ಹೆಚ್ಚಳಕ್ಕೆ ಏರ್ ಇಂಡಿಯಾ ನಿರ್ಧಾರ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment