Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಸಮಾಜ ಕಲ್ಯಾಣ ಸಚಿವ ಮಹಾದೇವಪ್ಪ ಢೋಂಗಿ ರಾಜಕಾರಣಿ: ಅಸ್ಪೃಶ್ಯ ಅಲೆಮಾರಿ ಮಹಾಒಕ್ಕೂಟ ಆಕ್ರೋಶ

    Source: Nudikarnataka

    11 Mar 2026, 03:01 PM
    7 hours ago

    “ಮಹಾದೇವಪ್ಪನವರೇ ನೀವೊಬ್ಬ ಅಪ್ಪಟ ಜಾತಿವಾಗಿ, ಸುಳ್ಳುಗಾರ ಢೋಂಗಿ ರಾಜಕಾರಣಿ. ಬಾಬಾ ಸಾಹೇಬರ ಹೆಸರು ನಿಮ್ಮಂಥವರ ಬಾಯಲ್ಲಿ ಬಾರಬಾರದು. ನಮ್ಮಂತಹ ವಂಚಿತ ಸಮುದಾಯಗಳಿಗೆ ಮತ್ತಷ್ಟು ವಂಚನೆ ಮಾಡಿದ್ದೀರಿ” ಎಂದು ಕರ್ನಾಟಕ ಅಸ್ಪೃಶ್ಯ ಅಲೆಮಾರಿ ಸಮುದಾಯಗಳ ಮಹಾಒಕ್ಕೂಟದ ಮುಖ್ಯಸ್ಥರಾದ ಮಂಜುನಾಥ್‌ ಆಕ್ರೋಶ ವ್ಯಕ್ತಪಡಿಸಿದರು. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಒಳಮೀಸಲಾತಿಯ ವಿಚಾರದಲ್ಲಿಯೂ ಅನ್ಯಾಯ ಮಾಡಲಾಗಿದೆ. ಸಮಾಜ ಕಲ್ಯಾಣ ಸಚಿವರಾದ ಮಹಾದೇವಪ್ಪನವರು, ದೆಹಲಿಯಲ್ಲಿ ಧರಣಿ ನಿರತರಾಗಿರುವ ಎಲ್ಲಾ ಅಲೆಮಾರಿ ಸಮುದಾಯಗಳ ಮುಖಂಡರು ಬೆಂಗಳೂರಿಗೆ ಹಿಂದಿರುಗಿ ಬನ್ನಿ, ನಾವು ನಿಮ್ಮ ಬೇಡಿಕೆಗಳನ್ನು ಈಡೇರಿಸಲು ಮುಖ್ಯಮಂತ್ರಿಗಳ […] The post ಸಮಾಜ ಕಲ್ಯಾಣ ಸಚಿವ ಮಹಾದೇವಪ್ಪ ಢೋಂಗಿ ರಾಜಕಾರಣಿ: ಅಸ್ಪೃಶ್ಯ ಅಲೆಮಾರಿ ಮಹಾಒಕ್ಕೂಟ ಆಕ್ರೋಶ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಉಡುಪಿ ನಗರಸಭೆ: ಪರಿಷ್ಕೃತ ಆಸ್ತಿ ತೆರಿಗೆ ಪಾವತಿಗೆ ಸೂಚನೆ
    Next Article
    ಐಪಿಎಲ್‌ನ ಮೆಗಾ ಟೂರ್ನಿಯ ವೇಳಾಪಟ್ಟಿ ಪ್ರಕಟ: ಮಾ.28ಕ್ಕೆ ಆರ್‌ಸಿಬಿ vs ಎಸ್‌ಆರ್‌ಹೆಚ್‌ ಮುಖಾಮುಖಿ!

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment