Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಕ್ರಿಕೆಟ್‌ಗೆ ನಿಸ್ವಾರ್ಥ ಕೊಡುಗೆ: ಕನ್ನಡಿಗ ರಾಹುಲ್ ದ್ರಾವಿಡ್‌ ಕೈ ಸೇರಿತು ಜೀವಮಾನ ಸಾಧನೆ ಪ್ರಶಸ್ತಿ

    Source: HOSADIGANTHA

    12 Mar 2026, 10:34 AM
    8 hours ago

    ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತೀಯ ಕ್ರಿಕೆಟ್‌ಗೆ ಅಪಾರ ಕೊಡುಗೆ ನೀಡಿದ ಟೀಂ ಇಂಡಿಯಾದ ಮಾಜಿ ನಾಯಕ ಹಾಗೂ ಕನ್ನಡಿಗ ರಾಹುಲ್ ದ್ರಾವಿಡ್ ಅವರಿಗೆ ಬಿಸಿಸಿಐಯ ಪ್ರತಿಷ್ಠಿತ ಸಿಕೆ ನಾಯುಡು ಜೀವಮಾನ ಸಾಧನೆ ಪ್ರಶಸ್ತಿ ಘೋಷಿಸಲಾಗಿದೆ. ಮಾರ್ಚ್ 15ರಂದು ದೆಹಲಿಯಲ್ಲಿ ನಡೆಯಲಿರುವ ಬಿಸಿಸಿಐ ವಾರ್ಷಿಕ ‘ನಮನ’ ಪ್ರಶಸ್ತಿ ಸಮಾರಂಭದಲ್ಲಿ ದ್ರಾವಿಡ್ ಅವರನ್ನು ಈ ಗೌರವದಿಂದ ಸನ್ಮಾನಿಸಲಾಗುವುದಾಗಿ ತಿಳಿದು ಬಂದಿದೆ. ಭಾರತೀಯ ಕ್ರಿಕೆಟ್‌ನ ಪ್ರಮುಖ ಬ್ಯಾಟ್ಸ್‌ಮನ್‌ಗಳಲ್ಲಿ ಒಬ್ಬರಾಗಿದ್ದ ದ್ರಾವಿಡ್, ಸಚಿನ್ ತೆಂಡೂಲ್ಕರ್, ಸೌರವ್ ಗಂಗೂಲಿ ಹಾಗೂ ವಿವಿಎಸ್ ಲಕ್ಷ್ಮಣ್ ಜೊತೆಗಿನ […] The post ಕ್ರಿಕೆಟ್‌ಗೆ ನಿಸ್ವಾರ್ಥ ಕೊಡುಗೆ: ಕನ್ನಡಿಗ ರಾಹುಲ್ ದ್ರಾವಿಡ್‌ ಕೈ ಸೇರಿತು ಜೀವಮಾನ ಸಾಧನೆ ಪ್ರಶಸ್ತಿ appeared first on HOSA DIGANTHA. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.
    Click here to Read More
    Previous Article
    ಜಲ ಜೀವನ್‌ ಮಿಷನ್‌ಗೆ ಕಾಯಕಲ್ಪ, 2028 ರವರೆಗೆ ವಿಸ್ತರಿಸಿದ್ದು ಸ್ವಾಗತಾರ್ಹ-ಸಂಸದ ಯದುವೀರ್
    Next Article
    Summer Drinks | ಬಾಳೆಹಣ್ಣಿನೊಂದಿಗೆ ಪೀನಟ್ ಬಟರ್ ಮಿಕ್ಸ್ ಮಾಡಿದ್ರೆ ರೆಡಿ ಆಗುತ್ತೆ ರುಚಿಯಾದ ಮಿಲ್ಕ್‌ಶೇಕ್

    Related ಕ್ರಿಕೆಟ್ Updates:

    Are you sure? You want to delete this comment..! Remove Cancel

    Comments (0)

      Leave a comment