Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ರಾಜ್ಯಸಭಾ ಚುನಾವಣೆಯಲ್ಲಿ ಆಪರೇಷನ್ ಕಮಲದ ಭೀತಿ ; ಒಡಿಶಾ ಕಾಂಗ್ರೆಸ್ ಶಾಸಕರು ಬೆಂಗಳೂರು ರೆಸಾರ್ಟ್ ಗೆ ಶಿಫ್ಟ್

    Source: Nudikarnataka

    13 Mar 2026, 09:06 AM
    7 hours ago

    ರಾಜ್ಯಸಭೆಯ 37 ಸ್ಥಾನಗಳಿಗೆ ಮಾರ್ಚ್‌ 16ರಂದು ಚುನಾವಣೆ ನಡೆಯಲಿದೆ. 10 ರಾಜ್ಯಗಳ ಶಾಸಕರು ರಾಜ್ಯಸಭಾ ಸದಸ್ಯರ ಆಯ್ಕೆಗೆ ಮತದಾನ ಮಾಡಲಿದ್ದಾರೆ. ನಾಲ್ಕು ರಾಜ್ಯಸಭಾ ಸದಸ್ಯರನ್ನು ಒಡಿಶಾದ ಶಾಸಕರು ಚುನಾಯಿಸಲಿದ್ದಾರೆ. ಈ ಪೈಕಿ, ನಾಲ್ಕನೇ ಸ್ಥಾನಕ್ಕೆ ಯಾವುದೇ ಪಕ್ಷದ ಬಳಿ ಸ್ಪಷ್ಟ ಸಂಖ್ಯಾಬಲವಿಲ್ಲದ ಕಾರಣ, ಒಡಿಶಾ ರಾಜಕೀಯದಲ್ಲಿ ಅಡ್ಡಮತದಾನದ ಭೀತಿ ಎದುರಾಗಿದೆ. ಆಡಳಿತಾರೂಢ ಬಿಜೆಪಿ ‘ಆಪರೇಷನ್ ಕಮಲ’ದ ಮೂಲಕ ಅಡ್ಡಮತದಾನಕ್ಕೆ ಯತ್ನಿಸಬಹುದು ಎಂಬ ಚರ್ಚೆಗಳು ನಡೆಯುತ್ತಿವೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ತನ್ನ 14 ಶಾಸಕರಲ್ಲಿ 9 ಮಂದಿಯನ್ನು ಬೆಂಗಳೂರಿನ […] The post ರಾಜ್ಯಸಭಾ ಚುನಾವಣೆಯಲ್ಲಿ ಆಪರೇಷನ್ ಕಮಲದ ಭೀತಿ ; ಒಡಿಶಾ ಕಾಂಗ್ರೆಸ್ ಶಾಸಕರು ಬೆಂಗಳೂರು ರೆಸಾರ್ಟ್ ಗೆ ಶಿಫ್ಟ್ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಯುದ್ಧದ ಬಿಸಿ ಇದ್ದರೂ ರಾಜ್ಯಕ್ಕೆ ಗ್ಯಾಸ್ ಕೊರತೆಯಿಲ್ಲ..LPG ಅಭಾವದ ಆತಂಕ ಬೇಡ: ಆಹಾರ ಇಲಾಖೆ ಸುತ್ತೋಲೆ
    Next Article
    ವಾಲಿಬಾಲ್: ರಾಷ್ಟ್ರ ಮಟ್ಟಕ್ಕೆ ತೀರ್ಥಹಳ್ಳಿಯ ಶಬರೀಶ್ ಗೌಡ ಆಯ್ಕೆ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment