Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಯಾದಗಿರಿ ಹೆದ್ದಾರಿಯಲ್ಲಿ ಧಗಧಗನೆ ಹೊತ್ತಿ ಉರಿದ ಲಾರಿ: ಚಾಲಕ ಪ್ರಾಣಾಪಾಯದಿಂದ ಪಾರು

    Source: HOSADIGANTHA

    13 Mar 2026, 11:27 AM
    7 hours ago

    ಹೊಸದಿಗಂತ ವರದಿ, ಯಾದಗಿರಿ: ಚಲಿಸುತ್ತಿದ್ದ ಲಾರಿಯ ಎಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡು ಧಗಧಗನೆ ಹೊತ್ತಿ ಉರಿದ ಘಟನೆ ಜಿಲ್ಲೆಯ ಗುರುಮಿಠಕಲ್ ತಾಲೂಕಿನ ಕಂದಕೂರ ಗ್ರಾಮದ ಬಳಿ ಶುಕ್ರವಾರ ನಡೆದಿದೆ. ಹೈದರಾಬಾದ್ ನಿಂದ ಯಾದಗಿರಿ ಕಡೆಗೆ ಸಂಚರಿಸುತ್ತಿದ್ದ ಲಾರಿಯ ಎಂಜಿನ್ ನಲ್ಲಿ ಸೌಂಡ್ ಬಂದು ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಎಚ್ಚೆತುಕೊಂಡ ಲಾರಿ ಡ್ರೈವರ್ ಲಾರಿಯಿಂದ ಕೇಳಗಿಳಿದು ಬಂದು ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಬೇಸಿಗೆ ಹಿನ್ನೆಲೆ ಹೆಚ್ಚುತ್ತಿರುವ ಬಿಸಿಲಿನ ತಾಪದಿಂದ ಇಂತಹ ಅವಘಡ ಸಂಭವಿಸರಬಹುದು ಎನ್ನಲಾಗುತ್ತಿದೆ. ಗುರಮಠಕಲ್ ಪೊಲೀಸ್ ಠಾಣಾ […] The post ಯಾದಗಿರಿ ಹೆದ್ದಾರಿಯಲ್ಲಿ ಧಗಧಗನೆ ಹೊತ್ತಿ ಉರಿದ ಲಾರಿ: ಚಾಲಕ ಪ್ರಾಣಾಪಾಯದಿಂದ ಪಾರು appeared first on HOSA DIGANTHA. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
    Click here to Read More
    Previous Article
    2 ದಿನ ಶಿವಮೊಗ್ಗದಲ್ಲೆ ಇರಲಿದ್ದಾರೆ ಸಚಿವ ಮಧು ಬಂಗಾರಪ್ಪ! ಮಹತ್ವದ ಕಾರ್ಯಕ್ರಮಕ್ಕೆ ಚಾಲನೆ
    Next Article
    ಪಡಿತರ ಅಂಗಡಿಗಳಲ್ಲಿ ಮತ್ತೆ ಸೀಮೆಎಣ್ಣೆ ಭಾಗ್ಯ: ಗ್ರಾಮೀಣ ಭಾಗದಲ್ಲಿ ಸಿಲಿಂಡರ್ ಬುಕ್ಕಿಂಗ್‌ ನಿಯಮ ಬದಲಾವಣೆ

    Related ಅಪರಾಧ ಸುದ್ದಿ Updates:

    Are you sure? You want to delete this comment..! Remove Cancel

    Comments (0)

      Leave a comment