Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಡಾ.ಎಸ್.ಮಂಜಪ್ಪ ಅವರಿಗೆ ‘ಎಸ್‌ಟಿಇ ವಾಟರ್ ಅವಾರ್ಡ್’

    Source: Dinamana

    13 Mar 2026, 12:15 PM
    7 hours ago

    ​ದಾವಣಗೆರೆ.ಮಾ.13 : ಪರಿಸರ ವಿಜ್ಞಾನ ಮತ್ತು ನೀರಿನ ಗುಣಮಟ್ಟ ಸುಧಾರಣಾ ಕ್ಷೇತ್ರದಲ್ಲಿ ಸಲ್ಲಿಸಿರುವ ಗಣನೀಯ ಸೇವೆಯನ್ನು ಗುರುತಿಸಿ, ದಾವಣಗೆರೆ ಬಿಐಇಟಿ ಕಾಲೇಜಿನ ವಿಶ್ರಾಂತ ಪ್ರಾಧ್ಯಾಪಕ ಡಾ. ಎಸ್. ಮಂಜಪ್ಪ ಅವರಿಗೆ ‘ಸೇವ್ ದಿ ಎನ್ವಿರಾನ್‌ಮೆಂಟ್’ (STE) ಸಂಸ್ಥೆಯು ‘ಎಸ್‌ಟಿಇ ವಾಟರ್ ಅವಾರ್ಡ್’ ಘೋಷಿಸಿದೆ. ​ನೀರಿನಲ್ಲಿರುವ ಫ್ಲೋರೈಡ್ ಅಂಶವನ್ನು ತೆಗೆದುಹಾಕುವ ಸುಧಾರಿತ ತಂತ್ರಜ್ಞಾನ ಮತ್ತು ಪರಿಸರ ಸಂರಕ್ಷಣೆಯಲ್ಲಿ ಮಂಜಪ್ಪ ಅವರು ಮಾಡಿರುವ ಸಂಶೋಧನೆಗಳನ್ನು ಪರಿಗಣಿಸಿ ಈ ಗೌರವ ನೀಡಲಾಗುತ್ತಿದೆ ಎಂದು ಸಂಸ್ಥೆಯು ತಿಳಿಸಿದೆ. ​ತಮಿಳುನಾಡಿನ ಚೆನ್ನೈನ ಎಸ್‌ಆರ್‌ಎಂಐಎಸ್‌ಟಿ  ಆವರಣದಲ್ಲಿ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಮಂಡ್ಯ | 2 ದಿನಗಳ ಕಾಲ ಸಚಿವ ಚಲುವರಾಯಸ್ವಾಮಿ ಪ್ರವಾಸ
    Next Article
    ಗ್ಯಾರಂಟಿ ಯೋಜನೆ ಹಿಂಪಡೆಯಿರಿ ಎಂದು ಬಿಜೆಪಿ ನಿರ್ಣಯ ಮಂಡಿಸಲಿ- ಡಿಸಿಎಂ ಡಿಕೆ ಶಿವಕುಮಾರ್ ಸವಾಲು

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment