Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಹೊಳಲ್ಕೆರೆಯಲ್ಲಿ ಹಾಲು ಕರೆಯುವ ಸ್ಪರ್ಧೆ | ಶಿಮುಲ್ ನಿರ್ದೇಶಕ ಶೇಖರ್ ಉದ್ಘಾಟನೆ 

    Source: Chitradurga news

    13 Mar 2026, 03:23 PM
    7 hours ago

    CHITRADURGA NEWS | 13 MARCH 2026 ಹೊಳಲ್ಕೆರೆ: ಹೊಳಲ್ಕೆರೆ ತಾಲ್ಲೂಕಿನ ಸಿಂಗೇನಹಳ್ಳಿಯ ಸಹಕಾರ ಸಂಘದಲ್ಲಿ ಇತ್ತೀಚೆಗೆ ನಡೆದ ಹಾಲು ಕರೆಯುವ ಸ್ಪರ್ಧೆಯನ್ನು ಶಿಮುಲ್ ನಿರ್ದೇಶಕ ಜಿ.ಬಿ.ಶೇಖರ್ ಉದ್ಘಾಟಿಸಿದರು. ಇದನ್ನೂ ಓದಿ: ಚಿತ್ರದುರ್ಗ ವೈದ್ಯಕೀಯ ಕಾಲೇಜಿನಲ್ಲಿ ಎಂಡಿ ಕೋರ್ಸ್ ಪ್ರಾರಂಭಕ್ಕೆ ಸ್ಥಳ ಪರೀಶೀಲನೆ ನಂತರ ಮಾತನಾಡಿದ ಅವರು, ಹಸುಗಳಿಗೆ ಇಂಡಿ, ಬೂಸಾ ಜೊತೆಗೆ ಹಸಿರು ಮೇವು ನೀಡಿ ಸಕಾಲಕ್ಕೆ ಚಿಕಿತ್ಸೆ ಕೊಡಿಸಿ ಯಾವುದೇ ರೋಗಕ್ಕೆ ತುತ್ತಾಗದಂತೆ ಜಾನುವಾರುಗಳನ್ನು ಜೋಪಾನ ಮಾಡಿಕೊಳ್ಳಬೇಕು. ಕೃಷಿಯ ಜೊತೆ ರೈತರು ಹೈನುಗಾರಿಕೆ ಮೂಲಕ ಜೀವನ ಮಟ್ಟವನ್ನು […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಅಡಿಕೆ ಧಾರಣೆ | 13 ಮಾರ್ಚ್‌ | ರಾಶಿ ಅಡಿಕೆ ಧಾರಣೆಯಲ್ಲಿ ಹಲ್‌ಚಲ್‌
    Next Article
    ಹಜ್ ಯಾತ್ರಾರ್ಥಿಗಳಿಗೆ ಆರೋಗ್ಯ ತಪಾಸಣೆ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment