Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಜನಪರ ಕೆಲಸ ಮಾಡಲು ಕಾಂಗ್ರೆಸ್ ಸರ್ಕಾರ ಬದ್ಧ : ರಮೇಶ ಬಂಡಿಸಿದ್ದೇಗೌಡ

    Source: Nudikarnataka

    14 Mar 2026, 02:32 PM
    7 hours ago

    ಜನ ಪರವಾಗಿ ಕೆಲಸ ಮಾಡಲು ಕಾಂಗ್ರೆಸ್ ಸರ್ಕಾರ ಬದ್ಧವಾಗಿದೆ ಎಂದು ಚೆಸ್ಕಾಂ ಅಧ್ಯಕ್ಷರು ಆದ ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಶಾಸಕ ಎ.ಬಿ.ರಮೇಶ ಬಂಡಿಸಿದ್ದೇಗೌಡ ತಿಳಿಸಿದರು. ಕಾವೇರಿ ನೀರಾವರಿ ನಿಗಮದ ವತಿಯಿಂದ 5 ಕೋಟಿ ರೂ.ವೆಚ್ಚದಲ್ಲಿ ಮಂಡ್ಯ ತಾಲೂಕಿನ ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಮಂಗಲ ಹಾಗೂ ಚೀರನಹಳ್ಳಿ ಗ್ರಾಮದ ವ್ಯಾಪ್ತಿಯ ನಾಲಾ ಮತ್ತು ರಸ್ತೆ ಅಭಿವೃದ್ಧಿ ಕಾಮಗಾರಿ ಹಾಗೂ ಹನಿಯಂಬಾಡಿ ಗ್ರಾಮದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಅವರು ಮಾತನಾಡಿದರು. ಚೀರನಹಳ್ಳಿ ಗ್ರಾಮದಲ್ಲಿ ಪಿಕಪ್ ನಾಲೆ […] The post ಜನಪರ ಕೆಲಸ ಮಾಡಲು ಕಾಂಗ್ರೆಸ್ ಸರ್ಕಾರ ಬದ್ಧ : ರಮೇಶ ಬಂಡಿಸಿದ್ದೇಗೌಡ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ವೈರಮುಡಿಯಲ್ಲಿ ಭಕ್ತಾಧಿಗಳಿಗೆ ತೊಂದರೆ ಆಗದಂತೆ ಕ್ರಮವಹಿಸಿ – ಚಲುವರಾಯಸ್ವಾಮಿ
    Next Article
    ಎಸ್ಐಆರ್ ಹೆಸರಿನಲ್ಲಿ ಪ್ರಜಾತಂತ್ರದ ಕಗ್ಗೊಲೆ – ಪ್ರೊ. ಯೋಗೇಂದ್ರ ಯಾದವ್

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment