Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಅಂಕೋಲಾ | ವಿಭೂತಿ ಜಲಪಾತದಲ್ಲಿ ಮುಳುಗುತ್ತಿದ್ದ ಯುವಕನ ರಕ್ಷಣೆ

    Source: HOSADIGANTHA

    14 Mar 2026, 04:15 PM
    7 hours ago

    ಹೊಸ ದಿಗಂತ ವರದಿ,ಅಂಕೋಲಾ: ಅಂಕೋಲಾ ತಾಲೂಕಿನ ಅಚವೆ ಗ್ರಾಮ ಪಂಚಾಯತ್ ವ್ಯಾಪ್ತಿಯ ವಿಭೂತಿ ಜಲಪಾತದ ನೀರಿನಲ್ಲಿ ಮುಳುಗುತ್ತಿದ್ದ ಯುವಕನನ್ನು ಜೀವರಕ್ಷಕ ಸಿಬ್ಬಂದಿ ರಕ್ಷಣೆ ಮಾಡಿ ಜೀವ ಉಳಿಸಿದ್ದಾರೆ. ತಮಿಳುನಾಡು ಮೂಲದ 8 ಜನ ಪ್ರವಾಸಿಗರ ತಂಡ ವಿಭೂತಿ ಪಾಲ್ಸ್ ಪ್ರವಾಸಕ್ಕೆ ಬಂದು ಜಲಪಾತದ ನೀರಿಗಿಳಿದ ಸಂದರ್ಭದಲ್ಲಿ ವಿಘ್ನೇಶ ಎಂಬಾತ ನೀರಿನಲ್ಲಿ ಅಪಾಯಕ್ಕೆ ಸಿಲುಕಿದ್ದನ್ನು ಗಮನಿಸಿದ ಜೀವರಕ್ಷಕ ಸಿಬ್ಬಂದಿ ವಿಜಯ ನಾಯಕ ತಕ್ಷಣ ಕಾರ್ಯ ಪೃವೃತ್ತರಾಗಿ ನೀರಿನಲ್ಲಿ ಮುಳುಗುತ್ತಿದ್ದ ಯುವಕನನ್ನು ರಕ್ಷಣೆ ಮಾಡಿದ್ದಾರೆ. The post ಅಂಕೋಲಾ | ವಿಭೂತಿ ಜಲಪಾತದಲ್ಲಿ ಮುಳುಗುತ್ತಿದ್ದ ಯುವಕನ ರಕ್ಷಣೆ appeared first on HOSA DIGANTHA. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
    Click here to Read More
    Previous Article
    ಶರಣರ ತತ್ವಗಳು ಸಮಾನತೆ,ಸೌಹಾರ್ಧತೆ ಸಾಕ್ಷಿ: ಎನ್.ಟಿ.ಎರ್ರಿಸ್ವಾಮಿ
    Next Article
    ದಾವಣಗೆರೆ|ಅಕ್ರಮ ಗ್ಯಾಸ್ ರೀಫಿಲ್ಲಿಂಗ್ ಅಡ್ಡೆ ಮೇಲೆ ದಾಳಿ: ಓರ್ವನ ಬಂಧನ

    Related ಅಪರಾಧ ಸುದ್ದಿ Updates:

    Are you sure? You want to delete this comment..! Remove Cancel

    Comments (0)

      Leave a comment