Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಒಳಮೀಸಲಿಗೆ ಒತ್ತಾಯಿಸಿ ಹರಿಹರದಿಂದ ಬೆಂಗಳೂರಿಗೆ ಪಾದಯಾತ್ರೆ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ ನೇತೃತ್ವ

    Source: Chitradurga news

    15 Mar 2026, 02:54 PM
    7 hours ago

    CHITRADURGA NEWS | 15 MARCH 2026 ಚಿತ್ರದುರ್ಗ: ಮಾದಿಗ ಸಮುದಾಯ ಸಾಮಾಜಿಕ ನ್ಯಾಯಕ್ಕಾಗಿ ಕಳೆದ 35 ವರ್ಷಗಳಿಂದಲೂ ಹೋರಾಟ ನಡೆಸಿಕೊಂಡು ಬರುತ್ತಿದ್ದರು ಈವರೆಗೆ ಅಧಿಕಾರ ನಡೆಸಿದ ಎಲ್ಲಾ ಸರ್ಕಾರಗಳು ಅನ್ಯಾಯ ಮಾಡಿಕೊಂಡು ಬಂದಿವೆ ಎಂದು ಕೋಡಿಹಳ್ಳಿ ಆದಿಜಾಂಬವ ಮಠದ ಶ್ರೀ ಷಡಾಕ್ಷರಮುನಿ ಸ್ವಾಮೀಜಿ ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ಭೀಕರ ಅಪಘಾತ | ಮೂವರು ಪೊಲೀಸ್ ಅಧಿಕಾರಿಗಳು ಸಾವು | ಹೆಗ್ಗೆರೆ ಬಳಿ ಘಟನೆ ಒಳಮೀಸಲಾತಿ ಆಧಾರದಲ್ಲಿ ಹುದ್ದೆಗಳ ನೇಮಕಾತಿಗೆ ಒತ್ತಾಯಿಸಿ ಹರಿಹರದ ಪ್ರೊ.ಬಿ.ಕೃಷ್ಣಪ್ಪ ಸಮಾಧಿ ಮೈತ್ರಿವನದಿಂದ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಹಾವು ಕಡಿದಿದ್ದ ಬಾಲಕಿ ಆರೋಗ್ಯದಲ್ಲಿ ಚೇತರಿಕೆ | ಆಸ್ಪತ್ರೆಗೆ ಭೇಟಿ ಕುಟುಂಬಕ್ಕೆ ಧೈರ್ಯ ತುಂಬಿದ ಶಾಸಕ ಟಿ.ರಘುಮೂರ್ತಿ
    Next Article
    ಪಾಕಿಸ್ತಾನಕ್ಕೆ ಕೊನೆಯ ಐಸಿಸಿ ಟ್ರೋಫಿ ಗೆಲ್ಲಿಸಿಕೊಟ್ಟ ‘ಚಾಂಪಿಯನ್’ ಸರ್ಫರಾಜ್ ನಿವೃತ್ತಿ ಘೋಷಣೆ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment