Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಔಟ್‌ ಗೋಯಿಂಗ್‌ ಸಿಎಂ ಸಿದ್ದರಾಮಯ್ಯಗೆ ಮಗನ ಬಗ್ಗೆ ಅಷ್ಟೇ ಚಿಂತೆ..

    Source: Public Spot

    15 Mar 2026, 08:40 AM
    21 hours ago

    ಬೆಂಗಳೂರಲ್ಲಿ ವಿಧಾನಸಭೆ ವಿರೋಧ ಪಕ್ಷದ ಆರ್.ಅಶೋಕ್ ಮಾತನಾಡಿ, ಸಿದ್ದರಾಮಯ್ಯ ನಾನು ಸಮಾಜವಾದಿ, ಜಾತಿವಾದಿ ಅಲ್ಲ ಅಂತ ಹೇಳ್ತಿದ್ರು. ಇದೀಗ ನನ್ನ ಮಗನನ್ನು ನೋಡಿಕೊಳ್ಳಿ ಅಂದಿದ್ದಾರೆ. ಇವರನ್ನು ನೋಡಿದ್ದು ಆಯ್ತು, ಮುಂದೆ ನನ್ನ ಮಗನನ್ನು ನೋಡಿಕೊಳ್ಳಿ ಅಂತಾರೆ. ಇದು ಒಳ್ಳೆಯ ಬೆಳವಣಿಗೆ ಅಲ್ಲ. ನನ್ನ ಮಗನನ್ನು ಬೆಳಸಿ, ನನ್ನ ಮಗನನ್ನು ಬೆಳಸಿ ಅನ್ನೋದು ಒಳ್ಳೆಯ ಬೆಳವಣಿಗೆ ಅಲ್ಲ, ಇದನ್ನು ನಾನು ಖಂಡಿಸುತ್ತೇನೆ ಎಂದಿದ್ದಾರೆ. ಸಿಎಂ ಸಿದ್ದರಾಮಯ್ಯ ಕೊನೆಯುಸಿರು ಇರುವರೆಗೆ ರಾಜಕೀಯದಲ್ಲಿ ಇರ್ತೇನೆ... The post ಔಟ್‌ ಗೋಯಿಂಗ್‌ ಸಿಎಂ ಸಿದ್ದರಾಮಯ್ಯಗೆ ಮಗನ ಬಗ್ಗೆ ಅಷ್ಟೇ ಚಿಂತೆ.. appeared first on The Public Spot. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಲಿವ್‌ ಇನ್‌ ರಿಲೇಷನ್‌ಶಿಪ್‌‌‌ನಲ್ಲಿ ಯುವತಿಯನ್ನು ಕೊಂದನಾ ಅಂಕಲ್‌..?
    Next Article
    ಸೋಮವಾರದ ರಾಶಿ ಭವಿಷ್ಯ 16 ಮಾರ್ಚ್ 2026

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment