Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಮಂಡ್ಯ | ರೋಸ್ಟರ್ ಬಿಂದು ಗೊಂದಲ ಪರಿಹರಿಸಿ ಒಳಮೀಸಲಾತಿ ಜಾರಿ ಮಾಡಿ : ದಸಂಸ ಪ್ರತಿಭಟನೆ

    Source: Nudikarnataka

    16 Mar 2026, 09:50 AM
    7 hours ago

    ಒಳಮೀಸಲಾತಿಯಡಿ ಹೊಲೆಯ ಹಾಗೂ ಮಾದಿಗ ಸಮುದಾಯಗಳಿಗೆ ಉದ್ಯೋಗ ನೇಮಕಾತಿಗಳಲ್ಲಿ ರೂಪಿಸಿರುವ ರೋಸ್ಟರ್ ಬಿಂದು ಅನುಪಾತ 6:6 ರಲ್ಲಿ ಎರಡೂ ಸಮುದಾಯಗಳಿಗೆ ಮೋಸವಾಗದಂತೆ ಒಳ ಮೀಸಲಾತಿಯ ಗೊಂದಲ ಸರಿಪಡಿಸಿ ಒಳ ಮೀಸಲಾತಿಯನ್ನು ಜಾರಿ ಮಾಡಬೇಕೆಂದು ಆಗ್ರಹಿಸಿ ಮಂಡ್ಯದಲ್ಲಿ ದಲಿತ ಸಂಘರ್ಷ ಸಮಿತಿ (ಬಿ.ಕೃಷ್ಣಪ್ಪ ಸ್ವಾಭಿಮಾನಿ ಬಣ) ಸೋಮವಾರ ಪ್ರತಿಭಟನೆ ನಡೆಸಿತು. ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ದಸಂಸ ಕಾರ್ಯಕರ್ತರು ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು. SCSP/TSP ಯೋಜನೆಯಡಿ ಬರುವ ಹಣವನ್ನ ಗ್ಯಾರಂಟಿ ಯೋಜನೆಗಳಿಗೆ ದುರ್ಬಳಕೆ ಮಾಡಿರುವ […] The post ಮಂಡ್ಯ | ರೋಸ್ಟರ್ ಬಿಂದು ಗೊಂದಲ ಪರಿಹರಿಸಿ ಒಳಮೀಸಲಾತಿ ಜಾರಿ ಮಾಡಿ : ದಸಂಸ ಪ್ರತಿಭಟನೆ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ದಾವಣಗೆರೆ ದಕ್ಷಿಣ ಉಪಚುನಾವಣೆ: ಕೈ ಟಿಕೆಟ್ ಫೈನಲ್? ಶಾಮನೂರು ಕುಟುಂಬದ ಮೂರನೇ ತಲೆಮಾರು ಅಖಾಡಕ್ಕೆ!
    Next Article
    ಅಧಿವೇಶನದಲ್ಲಿ ಕರ್ತವ್ಯ ನಿರ್ಲಕ್ಷ್ಯ ಆರೋಪ: ಮೂವರ ಅಧಿಕಾರಿಗಳ ಅಮಾನತಿಗೆ ಸಿಎಂ ಸೂಚನೆ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment