Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಪತ್ರಕರ್ತರು ಸಿದ್ಧಾಂತಕ್ಕೆ ಮಾರುಹೋಗದೆ ವಾಸ್ತವಾಂಶಕ್ಕೆ ಕನ್ನಡಿ ಹಿಡಿಯಬೇಕು : ಸಿಎಂ ಸಿದ್ದರಾಮಯ್ಯ

    Source: Nudikarnataka

    16 Mar 2026, 02:34 PM
    8 hours ago

    ಕರ್ನಾಟಕ ರಾಜ್ಯ ಮಾಧ್ಯಮ ಅಕಾಡೆಮಿ ವಾರ್ಷಿಕ ಪ್ರಶಸ್ತಿ ಪ್ರದಾನ ‘ನುಡಿ ಕರ್ನಾಟಕ.ಕಾಂ’ ವರದಿಗಾರ, ಹಿರಿಯ ಪತ್ರಕರ್ತ ಕೆ.ಆರ್.ನೀಲಕಂಠ ಅವರಿಗೆ ಪ್ರಶಸ್ತಿ ಪತ್ರಕರ್ತರು ಒಂದು ಗುಂಪು ಅಥವಾ ಒಂದು ಸಿದ್ಧಾಂತಕ್ಕೆ ಮಾರುಹೋಗದೆ ವಾಸ್ತವಂಶಕ್ಕೆ ಕನ್ನಡಿ ಹಿಡಿಯಬೇಕು ಹೊಸ ತಂತ್ರಜ್ಞಾನದ ಜೊತೆಗೆ ಮಾಧ್ಯಮ ರಂಗ ಮತ್ತು ಪತ್ರಕರ್ತರು ತಮ್ಮನ್ನು ತಾವು ಉನ್ನತೀಕರಿಸಿ ಕೊಳ್ಳಬೇಕು. ಹೊಸ ಸವಾಲುಗಳಿಗೆ ತಮ್ಮನ್ನು ತಾವು ಸಜ್ಜುಗೊಳಿಸಿಕೊಂಡು ಹದಗೊಳ್ಳಬೇಕು. ಈ ದಿಸೆಯಲ್ಲಿ ಪತ್ರಕರ್ತರಲ್ಲಿ ವೃತ್ತಿಪರತೆ ಹೆಚ್ಚಿಸಲು ಮಾಧ್ಯಮ ಅಕಾಡೆಮಿಯು ವಿವಿಧ ಕಾರ್ಯಕ್ರಮ ಹಾಗೂ ಕಾರ್ಯಾಗಾರಗಳನ್ನು ಹಮ್ಮಿಕೊಳ್ಳುತ್ತಿರುವುದು ಸ್ವಾಗತಾರ್ಹ […] The post ಪತ್ರಕರ್ತರು ಸಿದ್ಧಾಂತಕ್ಕೆ ಮಾರುಹೋಗದೆ ವಾಸ್ತವಾಂಶಕ್ಕೆ ಕನ್ನಡಿ ಹಿಡಿಯಬೇಕು : ಸಿಎಂ ಸಿದ್ದರಾಮಯ್ಯ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    DAY – 9 : Insta 75 Days Revision Plan-2026 : GEOGRAPHY
    Next Article
    ಬಂಗಾಳ ಚುನಾವಣೆ: BJP ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ; ಮಮತಾ ವಿರುದ್ಧ ಸುವೇಂದು ಅಧಿಕಾರಿ ಕಣಕ್ಕೆ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment