Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಮುಡಾ ಪ್ರಕರಣ: ದಿನೇಶ್ ಕುಮಾರ್‌ ಗೆ ಷರತ್ತುಬದ್ಧ ಜಾಮೀನು

    Source: just kannada

    17 Mar 2026, 05:41 AM
    8 hours ago

    ಬೆಂಗಳೂರು,ಮಾರ್ಚ್,17,2026 (www.justkannada.in):  ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ನಿವೇಶನಗಳ ಅಕ್ರಮ ಹಂಚಿಕೆ ಆರೋಪ ಪ್ರಕರಣದಲ್ಲಿ ಎಸ್‌ಐಟಿ ತನಿಖೆಗೆ ಒಳಗಾಗಿರುವ ಜಿ.ಟಿ. ದಿನೇಶ್ ಕುಮಾರ್ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಷರತ್ತುಬದ್ಧ (ಡಿಫಾಲ್ಟ್) ಜಾಮೀನು ಮಂಜೂರು ಮಾಡಿದೆ. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಧೀಶ ಸಂತೋಷ ಗಜಾನನ ಭಟ್ ಸೋಮವಾರ ಆದೇಶ ನೀಡಿ, ₹1 ಲಕ್ಷ ಬಾಂಡ್ ಹಾಗೂ ಸಮಾನ ಮೊತ್ತದ ಭದ್ರತೆ ಸೇರಿದಂತೆ ನಿಯಮಿತ ಷರತ್ತುಗಳನ್ನು ವಿಧಿಸಿದರು. ಮುಡಾ ಆಯುಕ್ತರಾಗಿದ್ದ ಅವಧಿಯಲ್ಲಿ ಅಧಿಕಾರ ದುರ್ಬಳಕೆ ಮಾಡಿಕೊಂಡು ಅನರ್ಹರಿಗೆ ನಿವೇಶನ […] The post ಮುಡಾ ಪ್ರಕರಣ: ದಿನೇಶ್ ಕುಮಾರ್‌ ಗೆ ಷರತ್ತುಬದ್ಧ ಜಾಮೀನು appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಹನೂರು ಭಾಗದ ಹಳ್ಳಿಗಳಿಗೆ ಶುದ್ಧ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಿ: MLC ಕೆ.ಶಿವಕುಮಾರ್
    Next Article
    ಅಬ್ರಾರ್ ಖರೀದಿ ಭಾರತೀಯ ಸೈನಿಕರ ಸಾವಿಗೆ ಕಾರಣವಾಗ್ಬಹುದು: ಹೀಗ್ಯಾಕಂದ್ರು ಸುನಿಲ್ ಗವಾಸ್ಕರ್?

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment