Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಹೊರಗುತ್ತಿಗೆ ವ್ಯವಸ್ಥೆ ರದ್ದುಗೊಳಿಸಿ ನೇರ ಪಾವತಿ ಜಾರಿಗೆ ತನ್ನಿ : ಶಾಸಕ ಕೆ.ಎಸ್.ಬಸವಂತಪ್ಪ ಆಗ್ರಹ

    Source: Dinamana

    17 Mar 2026, 06:49 AM
    8 hours ago

    ದಾವಣಗೆರೆ: ಖಾಸಗಿ ಏಜೆನ್ಸಿಗಳ ಮೂಲಕ ಹೊರಗುತ್ತಿಗೆ ನೌಕರರ ಮೇಲಾಗುತ್ತಿರುವ ಶೋಷಣೆ ತಪ್ಪಿಸಿ, ರಾಜ್ಯ ಸರ್ಕಾರವು ಹೊರಗುತ್ತಿಗೆ ವ್ಯವಸ್ಥೆಯನ್ನು ರದ್ದುಗೊಳಿಸಿ ನೌಕರರ ಖಾತೆಗೆ ನೇರ ಪಾವತಿ ಅಥವಾ ಒಳಗುತ್ತಿಗೆ ಪದ್ಧತಿ ಜಾರಿಗೆ ತರಬೇಕೆಂದು ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಒತ್ತಾಯಿಸಿದರು. ವಿಧಾನಸಭೆಯಲ್ಲಿ ಸೋಮವಾರ ಸಂಜೆ ಪ್ರಶ್ನೋತ್ತರ ಕಲಾಪದಲ್ಲಿ ಈ ವಿಷಯ ಪ್ರಸ್ತಾಪಿಸಿದ ಶಾಸಕ ಕೆ.ಎಸ್.ಬಸವಂತಪ್ಪ, ರಾಜ್ಯದ ಆರೋಗ್ಯ ಇಲಾಖೆ ಸೇರಿದಂತೆ ಸರ್ಕಾರಿಯ ವಿವಿಧ ಇಲಾಖೆಗಳಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕೆಲಸ ನಿರ್ವಹಿಸುತ್ತಿರುವ ನೌಕರರಿಗೆ ಪ್ರತಿ ತಿಂಗಳು ಸರಿಯಾಗಿ ವೇತನ ಕೊಡುತ್ತಿಲ್ಲ. […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ದಾವಣಗೆರೆ:ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಬಿ.ಮಂಜುಳಾ ಆಯ್ಕೆ
    Next Article
    ಮೈಸೂರಿನ ಶ್ರೀ ರಾಮಕೃಷ್ಣ ಆಶ್ರಮಕ್ಕೆ ‘ನಾರೇಯಣ ಪ್ರಶಸ್ತಿ’:  ಮಾ.22 ರಂದು ಪ್ರದಾನ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment