Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ರೈಲ್ವೆ ಮುಂಬಡ್ತಿ ಪರೀಕ್ಷೆಯಲ್ಲಿ ಕನ್ನಡ ಕಡೆಗಣನೆ: ಕರವೇ ತೀವ್ರ ಪ್ರತಿಭಟನೆ, ಆಕ್ರೋಶ

    Source: just kannada

    17 Mar 2026, 09:03 AM
    7 hours ago

    ಬೆಂಗಳೂರು,ಮಾರ್ಚ್,17,2026 (www.justkannada.in):  ರೈಲ್ವೆ ಇಲಾಖೆಯಲ್ಲಿ ಮುಂಬಡ್ತಿ ಪರೀಕ್ಷೆಯಲ್ಲಿ ಕೇವಲ ಹಿಂದಿ ಇಂಗ್ಲೀಷ್ ಭಾಷೆಗೆ ಅವಕಾಶ ನೀಡಿ ಕನ್ನಡ ಭಾಷೆಯನ್ನು ಕಡೆಗಣಿಸಿದ ಹಿನ್ನೆಲೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ತೀವ್ರ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದೆ. ಬೆಂಗಳೂರು, ಮೈಸೂರು , ಹುಬ್ಬಳ್ಳಿ ಸೇರಿ ಹಲವೆಡೆ  ಕನ್ನಡಪರ ಹೋರಾಟಗಾರರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಮೆಜೆಸ್ಟಿಕ್ ಗೆ ಮುತ್ತಿಗೆ ಹಾಕಿ ಕನ್ನಡ ಪರ ಹೋರಾಟಗಾರರು ಪ್ರತಿಭಟನೆಗೆ ಮುಂದಾಗಿದ್ದು ಪ್ರತಿಭಟನಾಕಾರರನ್ನ ಪೊಲೀಸರು ವಶಕ್ಕೆ ಪಡೆದರು. ಹುಬ್ಬಳ್ಳಿಯ ಆರ್‌ಆರ್‌ಸಿ (RRC) ಕಚೇರಿಯ ಎದುರು ಕೂಡ […] The post ರೈಲ್ವೆ ಮುಂಬಡ್ತಿ ಪರೀಕ್ಷೆಯಲ್ಲಿ ಕನ್ನಡ ಕಡೆಗಣನೆ: ಕರವೇ ತೀವ್ರ ಪ್ರತಿಭಟನೆ, ಆಕ್ರೋಶ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಕನ್ನಡಿಗರ ಹೋರಾಟಕ್ಕೆ ಮಣಿದ ಅಧಿಕಾರಿಗಳು ; ಇಂದು ನಡೆಯಬೇಕಿದ್ದ ರೈಲ್ವೇ ಪರೀಕ್ಷೆ ದಿಢೀರ್ ರದ್ದು
    Next Article
    ಅಜ್ಜ ಅಜ್ಜಿಗೆ ಬೈದ ಅಪ್ಪ, ಪೊಲೀಸ್​ಗೆ ಫೋನ್​​ ಮಾಡಿದ ಮಗ, ಆಮೇಲೆ ಏನಾಯ್ತು

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment