Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    “ಯುವರಾಜ” ಸ್ವಾಯತ್ತತೆ ತೆಗಿಯಬೇಡಿ, ವಿವಿ ಕೋರ್ಸ್‌ ಮುಚ್ಚಬೇಡಿ: ಪ್ರೊ.ಕೆ.ಎಸ್.‌ ರಂಗಪ್ಪ.

    Source: just kannada

    17 Mar 2026, 09:28 AM
    7 hours ago

      ಮೈಸೂರು, ಮಾ.೧೭,೨೦೨೬ : 100 ವರ್ಷಗಳ ಇತಿಹಾಸ ಹೊಂದಿರುವ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ವಿವಿಧ ಕೋರ್ಸ್‌ಗಳನ್ನು ಹಂತ ಹಂತವಾಗಿ ಮುಚ್ಚಲಾಗುತ್ತಿರುವ ಕುರಿತು ವಿಶ್ರಾಂತ ಕುಲಪತಿ ಪ್ರೊ. ಕೆ.ಎಸ್. ರಂಗಪ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. “ನನ್ನ 70 ವರ್ಷದ ಸೇವಾ ಅವಧಿಯಲ್ಲಿ ಮೈಸೂರು ವಿಶ್ವವಿದ್ಯಾನಿಲಯಕ್ಕೆ ಪ್ರವೇಶ ಕೊರತೆ ಎಂಬುದು ಕಂಡಿಲ್ಲ. ಈಗ ಕೊರತೆ ಇದೆ ಎನ್ನುವುದನ್ನು ನಂಬಲು ಸಾಧ್ಯವಿಲ್ಲ. ಇದು ವಿಶ್ವವಿದ್ಯಾನಿಲಯದ ಕಮಿಟ್ಮೆಂಟ್ ಕೊರತೆಯೋ ಅಥವಾ ವ್ಯವಸ್ಥಾತ್ಮಕ ವೈಫಲ್ಯವೋ ಅರ್ಥವಾಗುತ್ತಿಲ್ಲ” ಎಂದು ಅವರು ಕಿಡಿಕಾರಿದರು. ಕೆಲವು ವಿಭಾಗಗಳನ್ನು ಮುಚ್ಚುತ್ತಿರುವುದಾಗಿ […] The post “ಯುವರಾಜ” ಸ್ವಾಯತ್ತತೆ ತೆಗಿಯಬೇಡಿ, ವಿವಿ ಕೋರ್ಸ್‌ ಮುಚ್ಚಬೇಡಿ: ಪ್ರೊ.ಕೆ.ಎಸ್.‌ ರಂಗಪ್ಪ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಮಂಡ್ಯ ನಗರದಲ್ಲಿ ಖೇಲೋ ಇಂಡಿಯಾ ಕ್ರೀಡಾಂಗಣ ನಿರ್ಮಾಣವಾಗಲಿ : ನಾಗಣ್ಣಗೌಡ
    Next Article
    ಐಪಿಎಲ್ ಆರಂಭಕ್ಕೂ ಮುನ್ನ ಆರ್‌ಸಿಬಿಗೆ ಶಾಕ್: ಹೇಝಲ್‌ವುಡ್ ಅಲಭ್ಯ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment