Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಎಸ್‌ಸಿ-ಎಸ್‌ಟಿ ಜಮೀನು | ಮೂಲ ಮಂಜೂರಾತಿ ಷರತ್ತು ಉಲ್ಲಂಘಿಸಿ ಮಾಡಿದ ಮೊದಲ ಮಾರಾಟವೇ ಅಸಿಂಧು: ಹೈಕೋರ್ಟ್‌

    Source: Nudikarnataka

    17 Mar 2026, 10:02 AM
    7 hours ago

    ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ಕೆಲವು ಭೂಮಿಗಳ ವರ್ಗಾವಣೆ ನಿಷೇಧ) (ಪಿಟಿಸಿಎಲ್) ಕಾಯಿದೆ ಅಡಿ ಎಸ್‌ಸಿ-ಎಸ್‌ಟಿ ಸಮುದಾಯದವರಿಗೆ ಮಂಜೂರಾದ ಭೂಮಿಯ ಮೂಲ ಮಂಜೂರಾತಿ ಷರತ್ತುಗಳನ್ನು ಉಲ್ಲಂಘಿಸಿ ಮಾಡಿದ ಮೊದಲ ಮಾರಾಟವೇ ಅಸಿಂಧುಗೊಂಡ ಬಳಿಕ ನಡೆಯುವ ಎಲ್ಲ ಮಾರಾಟ ಪ್ರಕ್ರಿಯೆಗಳೂ ರದ್ದುಗೊಳ್ಳುತ್ತವೆ ಎಂದು ಕರ್ನಾಟಕ ಹೈಕೋರ್ಟ್ ಈಚೆಗೆ ಸ್ಪಷ್ಟಪಡಿಸಿದೆ. ಎಸ್‌ಸಿ-ಎಸ್‌ಟಿ ಸಮುದಾಯದವರಿಗೆ ಮಂಜೂರಾಗಿದ್ದ ಜಮೀನನ್ನು ಹಲವು ಸುತ್ತಿನ ಮಾರಾಟಗಳ ಬಳಿಕ ಖರೀದಿಸಿದ್ದ ಎಸ್ ಕೆ ಜಯರಾಮ್ ಎಂಬುವರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಆರ್ ದೇವದಾಸ್ ಅವರ ಏಕಸದಸ್ಯ ಪೀಠ ವಜಾಗೊಳಿಸಿದೆ. […] The post ಎಸ್‌ಸಿ-ಎಸ್‌ಟಿ ಜಮೀನು | ಮೂಲ ಮಂಜೂರಾತಿ ಷರತ್ತು ಉಲ್ಲಂಘಿಸಿ ಮಾಡಿದ ಮೊದಲ ಮಾರಾಟವೇ ಅಸಿಂಧು: ಹೈಕೋರ್ಟ್‌ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಐಪಿಎಲ್ ಆರಂಭಕ್ಕೂ ಮುನ್ನ ಆರ್‌ಸಿಬಿಗೆ ಶಾಕ್: ಹೇಝಲ್‌ವುಡ್ ಅಲಭ್ಯ
    Next Article
    ನಾಳೆಯಿಂದ SSLC ಪರೀಕ್ಷೆ: ವಿದ್ಯಾರ್ಥಿಗಳಿಗೆ ಶುಭಕೋರಿದ ಸಿಎಂ ಸಿದ್ದರಾಮಯ್ಯ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment