Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿಗಳ ಕೊರತೆ ಆಗದಂತೆ ಕ್ರಮ- ಸಚಿವ ದಿನೇಶ್ ಗುಂಡೂರಾವ್

    Source: just kannada

    17 Mar 2026, 10:17 AM
    7 hours ago

    ಬೆಂಗಳೂರು,ಮಾರ್ಚ್,17,2026 (www.justkannada.in): ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿಗಳ ಕೊರತೆ ಆಗದಂತೆ ಕ್ರಮ ವಹಿಸಲಾಗುತ್ತದೆ ಎಂದು ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು. ಇಂದು ವಿಧಾನಪರಿಷತ್ ಕಲಾಪದಲ್ಲಿ ಮಾತನಾಡಿದ  ಸಚಿವ ದಿನೇಶ್ ಗುಂಡೂರಾವ್,  890 ಔಷಧಿಗಳನ್ನ ಖರೀದಿಸಲು ಸರ್ಕಾರ ತೀರ್ಮಾನಿಸಿತ್ತು.  ಕಂಪನಿಗಳ ಮೂಲಕ 543 ಔಷಧಿ ಖರೀದಿಸಬೇಕಾಗುತ್ತದೆ.  ಸ್ಥಳೀಯವಾಗಿ 300 ಔಷಧ ತೆಗೆದುಕೊಳ್ಳಬೇಕಾಗುತ್ತದೆ ಎಂದರು. ಔಷಧಿಯ ಸರಬರಾಜು ಗುಣಮಟ್ಟ ಪರಿಶೀಲಿಸಿ ಖರೀದಿ ಮಾಡಲಾಗುತ್ತದೆ.  ಔಷಧಿ ಖರೀದಿ ಪ್ರಕ್ರಿಯೆ ಪಾರದರ್ಶಕವಾಗಿರಬೇಕು ಎಂದು  ಸಚಿವ ದಿನೇಶ್ ಗುಂಡೂರಾ‍ವ್ ತಿಳಿಸಿದರು. Key words: […] The post ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿಗಳ ಕೊರತೆ ಆಗದಂತೆ ಕ್ರಮ- ಸಚಿವ ದಿನೇಶ್ ಗುಂಡೂರಾವ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಈ ಬಾವಿಯಲ್ಲಿ ಪ್ರತಿಬಿಂಬ ಕಾಣಿಸದಿದ್ದರೆ ಆರೇ ತಿಂಗಳಲ್ಲಿ ಪ್ರಾಣ ಹೋಗುತ್ತದಂತೆ!
    Next Article
    ಕುರಿ ಮೃತಪಟ್ಟಿದ್ದಕ್ಕೆ ತಿಥಿ ಕಾರ್ಯ: ಶಾಲಾ ಮಕ್ಕಳಿಗೆ ಭೋಜನ ಬಡಿಸಿ ಮಾನವೀಯತೆ ಮೆರೆದ ಮಣಿ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment