Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಮುಂಬರುವ ದಿನಗಳಲ್ಲಿ ಕೃಷಿ ಕ್ಷೇತ್ರಕ್ಕೆ ಹೆಚ್ಚಿನ ಮಹತ್ವ | ಡಾ.ಕೃಷ್ಣಾರೆಡ್ಡಿ

    Source: Chitradurga news

    17 Mar 2026, 11:18 AM
    7 hours ago

    CHITRADURGA NEWS | 17 MARCH 2026 ಚಿತ್ರದುರ್ಗ: ಮುಂಬರುವ ದಿನಗಳಲ್ಲಿ ಕೃಷಿ ಕ್ಷೇತ್ರಕ್ಕೆ ಹೆಚ್ಚಿನ ಮಹತ್ವ ಸಿಗಲಿದ್ದು, ರೈತರು ಸಮಗ್ರ ಕೃಷಿ ವಿಧಾನಗಳ ಜೊತೆಗೆ ನೀರಾವರಿ ಸೌಲಭ್ಯವನ್ನು ಪರಿಣಾಮಕಾರಿಯಾಗಿ ಬಳಸಿಕೊಂಡು ಆರ್ಥಿಕವಾಗಿ ಸಶಕ್ತರಾಗಬೇಕು’ ಎಂದು ಲೋಕೋಪಯೋಗಿ ಇಲಾಖೆಯ ವಿಶ್ರಾಂತ ಮುಖ್ಯಕಾರ್ಯದರ್ಶಿ ಡಾ. ಕೆ.ಎಸ್. ಕೃಷ್ಣಾರೆಡ್ಡಿ ಹೇಳಿದರು. ಇದನ್ನೂ ಓದಿ: ವಂಚನೆ ಪ್ರಕರಣ | ನಗರಸಭೆ ಮಾಜಿ ಸದಸ್ಯ ಚಂದ್ರಶೇಖರ್‌ ಬಂಧನ ಚಿತ್ರದುರ್ಗ ತಾಲ್ಲೂಕಿನ ಬೆಳಗಟ್ಟದ ಅಕ್ಕಮ್ಮ ದೇವಸ್ಥಾನದ ಬಳಿ ಭಾನುವಾರ ಬೆಳಗಟ್ಟ, ಕಾಸವರಹಟ್ಟಿ, ಬಚ್ಚಬೋರನಹಟ್ಟಿ ಹಾಗೂ ಹಾಯ್ಕಲ್ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಎಲ್‌ಪಿಜಿ ಇ-ಕೆವೈಸಿ ಎಲ್ಲರಿಗೂ ಕಡ್ಡಾಯವಲ್ಲ..! ಗೊಂದಲಗಳಿಗೆ ಕೇಂದ್ರ ಸರ್ಕಾರ ಸ್ಪಷ್ಟನೆ
    Next Article
    ಅಪರ ಸರ್ಕಾರಿ ವಕೀಲರ ಹುದ್ದೆ | ವಕೀಲರಿಂದ ಅರ್ಜಿ ಅಹ್ವಾನ 

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment