Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಮಳವಳ್ಳಿ | ಗ್ಯಾಸ್ ಸಿಲಿಂಡರ್ ಅಭಾವ ಖಂಡಿಸಿ ಪ್ರತಿಭಟನೆ

    Source: Nudikarnataka

    17 Mar 2026, 12:49 PM
    7 hours ago

    ಗ್ಯಾಸ್ ಸಿಲಿಂಡರ್ ಅಭಾವ ಮತ್ತು ಗ್ಯಾಸ್ ಬೆಲೆ ಹೆಚ್ಚಳದ ವಿರುದ್ದ’ಯುದ್ಧ ಬೇಡ, ಶಾಂತಿ ಬೇಕು ಎಂದು ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ ಸಂಘ ಹಾಗೂ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ಮಳವಳ್ಳಿ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಮುಂಭಾಗ ಸೌದೆ ಒಲೆಯಲ್ಲಿ ಕಾಫಿ ಕಾಯಿಸುವುದರ ಮೂಲಕ ಪ್ರತಿಭಟನೆಯನ್ನ ನಡೆಸಿದರು. ಈ ಪ್ರತಿಭಟನೆಯನ್ನು ಉದ್ದೇಶಿಸಿ ಜನವಾದಿ ಮಹಿಳಾ ಸಂಘಟನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ದೇವಿ ಮಾತನಾಡಿ, ಅಮೇರಿಕಾದ ಯುದ್ಧ ಕೋರ ನೀತಿಯಿಂದಾಗಿ ಜಗತ್ತಿನಲ್ಲಿರುವ ತೈಲ ಉತ್ಪನ್ನಗಳನ್ನ ತನ್ನ ಹಿಡಿತಕ್ಕೆ […] The post ಮಳವಳ್ಳಿ | ಗ್ಯಾಸ್ ಸಿಲಿಂಡರ್ ಅಭಾವ ಖಂಡಿಸಿ ಪ್ರತಿಭಟನೆ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ನಾಳೆಯಿಂದ SSLC ಪರೀಕ್ಷೆ ಆರಂಭ: ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆಯಿಂದ ಮಹತ್ವದ ಸೂಚನೆ
    Next Article
    ‘ಭಯ ಬೇಡ, ಆತ್ಮವಿಶ್ವಾಸದಿಂದ ಎಸೆಸ್ಸೆಲ್ಸಿ ಪರೀಕ್ಷೆ ಎದುರಿಸಿ’ – ದಿನೇಶ್ ಗೂಳಿಗೌಡ ಸಲಹೆ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment