Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ‘ಭಯ ಬೇಡ, ಆತ್ಮವಿಶ್ವಾಸದಿಂದ ಎಸೆಸ್ಸೆಲ್ಸಿ ಪರೀಕ್ಷೆ ಎದುರಿಸಿ’ – ದಿನೇಶ್ ಗೂಳಿಗೌಡ ಸಲಹೆ

    Source: Nudikarnataka

    17 Mar 2026, 12:42 PM
    7 hours ago

    ಪರೀಕ್ಷೆ ಭಯ ಬಿಡಿ, ಯಶಸ್ಸು ಗಳಿಸಿ 20,650 ವಿದ್ಯಾರ್ಥಿಗಳ ಭವಿಷ್ಯಕ್ಕೆ ಶಾಸಕರಿಂದ ಶುಭ ಹಾರೈಕೆ ಓದಿನತ್ತ ಗಮನ ಹರಿಸಿ, ಸಾಧನೆ ಮಾಡಿ ಧೈರ್ಯವೇ ಯಶಸ್ಸಿನ ಮೊದಲ ಮೆಟ್ಟಿಲು: ಗೂಳಿಗೌಡ ಮಂಡ್ಯ ಜಿಲ್ಲೆಯ 20,650 ವಿದ್ಯಾರ್ಥಿಗಳು ಈ ವರ್ಷ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಎದುರಿಸಲಿದ್ದು, ಯಾವುದೇ ಆತಂಕವಿಲ್ಲದೆ ಪರೀಕ್ಷೆಯನ್ನು ಬರೆಯಬೇಕು. ಆತ್ಮವಿಶ್ವಾಸ ಇದ್ದರೆ ಯಾವುದೂ ಅಸಾಧ್ಯ ಎಂಬುದು ಇಲ್ಲ ಎಂದು ವಿಧಾನ ಪರಿಷತ್ ಸದಸ್ಯರಾದ ದಿನೇಶ್ ಗೂಳಿಗೌಡ ಅವರು ಕಿವಿಮಾತು ಹೇಳಿದ್ದಾರೆ. ಮಂಡ್ಯ ಜಿಲ್ಲೆಯ 62 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು […] The post ‘ಭಯ ಬೇಡ, ಆತ್ಮವಿಶ್ವಾಸದಿಂದ ಎಸೆಸ್ಸೆಲ್ಸಿ ಪರೀಕ್ಷೆ ಎದುರಿಸಿ’ – ದಿನೇಶ್ ಗೂಳಿಗೌಡ ಸಲಹೆ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಮಳವಳ್ಳಿ | ಗ್ಯಾಸ್ ಸಿಲಿಂಡರ್ ಅಭಾವ ಖಂಡಿಸಿ ಪ್ರತಿಭಟನೆ
    Next Article
    ಕೈಗಾರಿಕೆಗಳು ಹೊರ ಹೋಗುತ್ತಿರುವುದು ಮೂಲಭೂತ ಸೌಕರ್ಯಗಳ ಕೊರತೆಯಿಂದಲ್ಲ-ಸಚಿವ ಭೈರತಿ ಸುರೇಶ್

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment