Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ರದ್ದುಗೊಂಡ ರೈಲ್ವೆ ಪರೀಕ್ಷೆ ಕನ್ನಡದಲ್ಲಿಯೇ ನಡೆಯಲಿ : ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಒತ್ತಾಯ

    Source: Nudikarnataka

    17 Mar 2026, 02:15 PM
    7 hours ago

    ನೈರುತ್ಯ ರೈಲ್ವೇ ಇಲಾಖೆಯ 194 ಗೂಡ್ಸ್‌ ರೈಲು ಮ್ಯಾನೇಜರ್‌ ಹುದ್ದೆಗಳು ಹಾಗೂ ಹುಬ್ಬಳ್ಳಿ ವಿಭಾಗದಲ್ಲಿ ಎಲ್‌ಡಿಸಿಇ 101 ಹುದ್ದೆಗಳಿಗೆ ಮುಂಬಡ್ತಿ ನೀಡುವ ಸಂಬಂಧ ಇಂದು ನಡೆಯಬೇಕಿದ್ದ ಪರೀಕ್ಷೆಗಳನ್ನು ಕನ್ನಡಿಗರು ಹಾಗೂ ಕನ್ನಡ ಸಂಘಟನೆಗಳ ಭಾರೀ ವಿರೋಧದ ತರುವಾಯ ರೈಲ್ವೇ ಇಲಾಖೆಯು ದಿಢೀರನೇ ರದ್ದುಪಡಿಸಿ ಕನ್ನಡಿಗ ಉದ್ಯೋಗಿಗಳನ್ನು ಅತಂತ್ರ ಪರಿಸ್ಥಿತಿಗೆ ತಳ್ಳಿದೆ. ಆದ್ದರಿಂದ ರದ್ದುಪಡಿಸಲಾದ ರೈಲ್ವೆ ಇಲಾಖೆಯ ಪರೀಕ್ಷೆಯನ್ನು ಕನ್ನಡದಲ್ಲಿಯೇ ಬರೆಯಲು ಅವಕಾಶ ಕಲ್ಪಿಸಿ ಶೀಘ್ರದಲ್ಲಿಯೇ ನಡೆಸಲು ಕ್ರಮಕೈಗೊಳ್ಳಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಕನ್ನಡ ಭಾಷೆಯಲ್ಲಿ ಪರೀಕ್ಷೆ ಬರೆಯಲು […] The post ರದ್ದುಗೊಂಡ ರೈಲ್ವೆ ಪರೀಕ್ಷೆ ಕನ್ನಡದಲ್ಲಿಯೇ ನಡೆಯಲಿ : ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಒತ್ತಾಯ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    Indian Railway Loco Pilot Recruitment: ನಿರುದ್ಯೋಗಿಗಳಿಗೆ ರೈಲ್ವೆ ಇಲಾಖೆಯಿಂದ ಬಂಪರ್ ಆಫರ್! 11,127 ಲೋಕೋ ಪೈಲಟ್ ಹುದ್ದೆಗಳಿಗೆ ಭರ್ಜರಿ ನೇಮಕಾತಿ!
    Next Article
    ದಾವಣಗೆರೆ ಆಫೀಸರ್ಸ್ ಕ್ಲಬ್‌ನಲ್ಲಿ ಈಜು ತರಬೇತಿ ಶಿಬಿರ ಪ್ರಾರಂಭ: ಸಾರ್ವಜನಿಕರಿಗೆ ಪ್ರವೇಶ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment