Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ರಾಜ್ಯದಲ್ಲಿ ಬೇಸಿಗೆ ಮಳೆ.. ಸಿಡಿಲಬ್ಬರಕ್ಕೆ ಜೀವ ಬಲಿ, ಮರ, ವಿಂಡ್‌ ಫ್ಯಾನ್‌‌ ಭಸ್ಮ..

    Source: Public Spot

    17 Mar 2026, 08:36 AM
    1 day ago

    ರಾಜ್ಯದಲ್ಲಿ ಹಲವೆಡೆ ಅಕಾಲಿಕ ಮಳೆಯಾಗಿದೆ. ಚಿಕ್ಕಮಗಳೂರಿನಲ್ಲಿ ವರುಣದೇವ ಅಬ್ಬರಿಸಿದ್ದು, ಆಲ್ದೂರು, ಕಣತಿ, ಮುತ್ತೋಡಿ ಭಾಗದಲ್ಲಿ ಭಾರೀ ಮಳೆಯಾಗಿದೆ. ಆಲಿಕಲ್ಲು ಸಹಿತ ಜೋರು ಮಳೆಯಾಗಿದ್ದು, ಬಿಸಿಲಿನಿಂದ ಕಾದು ಕೆಂಡವಾಗಿದ್ದ ಭೂಮಿಗೆ ವರುಣ ತಂಪೆರೆದಿದ್ದಾನೆ. ಹಾಸನದಲ್ಲೂ ಬಿರುಗಾಳಿ ಸಹಿತ ಆಲಿಕಲ್ಲು ಮಳೆಯಾಗಿದೆ. ಭಾರೀ ಮಳೆಗೆ ಮನೆ ಹಾಗೂ ರಸ್ತೆ ಬದಿಯಲ್ಲೆಲ್ಲ ರಾಶಿ ರಾಶಿ ಆಲಿಕಲ್ಲು ಬಿದ್ದಿದ್ದವು. ನಿನ್ನೆ ಸಂಜೆ ಒಂದು ಗಂಟೆಗೂ ಹೆಚ್ಚು ಕಾಲ ಸುರಿದ ಆಲಿಕಲ್ಲು ಮಳೆ ನೋಡಿ ಮಕ್ಕಳು ಸಖತ್... The post ರಾಜ್ಯದಲ್ಲಿ ಬೇಸಿಗೆ ಮಳೆ.. ಸಿಡಿಲಬ್ಬರಕ್ಕೆ ಜೀವ ಬಲಿ, ಮರ, ವಿಂಡ್‌ ಫ್ಯಾನ್‌‌ ಭಸ್ಮ.. appeared first on The Public Spot. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಏಪ್ರಿಲ್ 1 ರಿಂದ ಮೊಟ್ಟೆಗಳ ಮೇಲೂ ಎಕ್ಸ್‌ಪೈರಿ ಡೇಟ್ ಕಡ್ಡಾಯ..!
    Next Article
    ಇರಾನ್‌ ಸರ್ವೋಚ್ಛ ನಾಯಕ, ಇಸ್ರೇಲ್‌ ಪ್ರಧಾನಿ ಇಬ್ಬರೂ ಇಲ್ಲ.. ಏನಾದ್ರು..?

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment