Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಉಪ ಚುನಾವಣೆ: ಅಭ್ಯರ್ಥಿ ಆಯ್ಕೆ ಬಗ್ಗೆ ಹೈಕಮಾಂಡ್ ನಿರ್ಧಾರ- ಡಿಸಿಎಂ ಡಿಕೆ ಶಿವಕುಮಾರ್

    Source: just kannada

    18 Mar 2026, 10:54 AM
    7 hours ago

    ನವದೆಹಲಿ,ಮಾರ್ಚ್,18,2026 (www.justkannada.in):  ದಾವಣಗೆರೆ ದಕ್ಷಿಣ, ಬಾಗಲಕೋಟೆ ವಿಧಾನಸಭಾ ಉಪಚುನಾವಣೆಗೆ ಅಭ್ಯರ್ಥಿ ಆಯ್ಕೆ ಬಗ್ಗೆ ಪಕ್ಷದ ಹೈಕಮಾಂಡ್ ತೀರ್ಮಾನ ಮಾಡಲಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ನವದೆಹಲಿಯಲ್ಲಿ ಇಂದು ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್,  ದಾವಣಗೆರೆ ದಕ್ಷಿಣ ಅಭ್ಯರ್ಥಿ ಆಯ್ಕೆ ಬಗ್ಗೆ ವರದಿ ಬಂದಿಲ್ಲ.  ಉಪಚುನಾವಣೆ ಸಂಬಂಧ ನಾನು ಸಿಎಂ ಮಾತನಾಡಿದ್ದೇವೆ. ಬಾಗಲಕೋಟೆ ಉಪಚುನಾವಣೆ ಸಂಬಂಧವೂ ಮಾತುಕತೆ ನಡೆಸಿದ್ದೇವೆ ಎಂದರು. ದಿ.ಹೆಚ್ ವೈ ಮೇಟಿ ಕುಟುಂಬದ ಸದಸ್ಯರು ಸಿಎಂ ಭೇಟಿಯಾಗಿದ್ದಾರೆ ನಾನು ಸಚಿವರ ಜೊತೆ ಮಾತನಾಡುತ್ತೇನೆ.  ವೀಕ್ಷಕರು […] The post ಉಪ ಚುನಾವಣೆ: ಅಭ್ಯರ್ಥಿ ಆಯ್ಕೆ ಬಗ್ಗೆ ಹೈಕಮಾಂಡ್ ನಿರ್ಧಾರ- ಡಿಸಿಎಂ ಡಿಕೆ ಶಿವಕುಮಾರ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    UPSC Static Quiz – Economy : 18 March 2026
    Next Article
    ಗಂಡ ಹೆಂಡತಿ ಜಗಳಕ್ಕೆ ಮೂರನೆಯವರಲ್ಲ! ಅಟ್ಯಾಚ್‌ ಬಾತ್‌ರೂಮ್‌ ಕಾರಣವಂತೆ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment