Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಮೇಲುಕೋಟೆ ವೈರಮುಡಿ | ಭಕ್ತಾಧಿಗಳಿಗೆ ಮೂಲ ಸೌಕರ್ಯ ಒದಗಿಸಿ – ದರ್ಶನ್ ಪುಟ್ಟಣ್ಣಯ್ಯ

    Source: Nudikarnataka

    18 Mar 2026, 01:43 PM
    7 hours ago

    ವೈರಮುಡಿ ಬ್ರಹ್ಮೋತ್ಸವದಲ್ಲಿ ಯಾವುದೇ ಲೋಪದೋಷಗಳಾಗದಂತೆ, ಭಕ್ತರಿಗೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಲು ಸೂಕ್ತ ಕ್ರಮ ವಹಿಸಬೇಕು ಎಂದು ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ರವರು ತಿಳಿಸಿದರು. ಇಂದು ಮೇಲು ಕೋಟೆ ಪ್ರವಾಸಿ ಮಂದಿರದಲ್ಲಿ ನಡೆದ ಮೇಲುಕೋಟೆಯ ಐತಿಹಾಸಿಕ ವೈರಮುಡಿ ಬ್ರಹ್ಮೋತ್ಸವದ ಪೂರ್ವಭಾವಿ ಸಿದ್ಧತೆಗಳ ಕುರಿತು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ ಅವರು, ವೈರಮುಡಿ ಉತ್ಸವದಲ್ಲಿ ಲಕ್ಷಾಂತರ ಭಕ್ತಾಗಳು ಭಾಗವಹಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಭಕ್ತರಿಗೆ ಕುಡಿಯುವ ನೀರು ಸೇರಿದಂತೆ ಮೂಲ ಸೌಕರ್ಯ ಕಲ್ಪಿಸುವುದರ ಜತೆಗೆ ತೊಂದರೆಯಾಗದಂತೆ ನೋಡಿಕೊಳ್ಳಲು ಅಧಿಕಾರಿಗಳು ಈಗಿನಿಂದಲೇ […] The post ಮೇಲುಕೋಟೆ ವೈರಮುಡಿ | ಭಕ್ತಾಧಿಗಳಿಗೆ ಮೂಲ ಸೌಕರ್ಯ ಒದಗಿಸಿ – ದರ್ಶನ್ ಪುಟ್ಟಣ್ಣಯ್ಯ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಮೌಲ್ಯಮಾಪನ ಬಹಿಷ್ಕಾರ ಹಿಂಪಡೆದ ಉಪನ್ಯಾಸಕರು | ಪಿಯುಡಿಡಿ ಜಿಪಂ ವ್ಯಾಪ್ತಿಗೆ ಸೇರಿಸುವ ಹಿಂದೆ ಸರಿದ ಸರ್ಕಾರ
    Next Article
    ಇಂಡೋ-ಯುಎಸ್ ಒಪ್ಪಂದ ವಿರೋಧಿಸಿ ಯುವ ಕಾಂಗ್ರೆಸ್ ಪ್ರತಿಭಟನೆ : ನವದೆಹಲಿಯಲ್ಲಿ ಸಂಸತ್ ಘೇರಾವ್

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment