Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಪಾರಂಪರಿಕ ಕಟ್ಟಡಗಳ ಎದುರು ಜಾಹೀರಾತು ಫಲಕ ಅಳವಡಿಕೆ ನಿಯಂತ್ರಿಸಿ: ಎಂಎಲ್‌ಸಿ ಕೆ.ಶಿವಕುಮಾರ್

    Source: just kannada

    19 Mar 2026, 09:34 AM
    7 hours ago

      ಬೆಂಗಳೂರು, ಮಾ.೧೯: ಪಾರಂಪರಿಕ ಕಟ್ಟಡಗಳ ಎದುರು ಯಾವುದೇ ಕಾರಣಕ್ಕೂ ಜಾಹೀರಾತು ಫಲಕಗಳನ್ನು ಅಳವಡಿಸಬಾರದು. ಇದರಿಂದ ನಗರದ ಸೌಂದರ್ಯಕ್ಕೆ ದಕ್ಕೆಯಾಗಲಿದ್ದು, ಪ್ರವಾಸಿಗರಿಗೂ ಅನಾನುಕೂಲತೆ ಉಂಟಾಗಲಿದೆ ಎಂದು ವಿಧಾನ ಪರಿಷತ್ ಸದಸ್ಯರಾದ ಕೆ.ಶಿವಕುಮಾರ್ ಅವರು ಹೇಳಿದರು. ವಿಧಾನ ಪರಿಷತ್‌ನ ಅಧಿವೇಶನದಲ್ಲಿ ಮಹಾನಗರ ಪಾಲಿಕೆಗಳು ಹಾಗೂ ಪುರಸಭೆ ವ್ಯಾಪ್ತಿಯಲ್ಲಿ ಜಾಹೀರಾತು ಶುಲ್ಕ ನಿಗದಿಪಡಿಸುವ ಕಾನೂನಿನ ತಿದ್ದುಪಡಿಗೆ ಸಂಬಂಧಿಸಿದಂತೆ ಅವರು ಮಾತನಾಡಿದರು. ಖಾಸಗಿ ಕಟ್ಟಡಗಳಲ್ಲಿ ಅಳವಡಿಸುವ ದೊಡ್ಡಮಟ್ಟದ ಜಾಹೀರಾತಿಗೆ ಕಡ್ಡಾಯವಾಗಿ ತೆರಿಗೆ ಹಾಕಲೇಬೇಕು. ಬಹುದೊಡ್ಡಮಟ್ಟದ ಜಾಹೀರಾತು ಫಲಕಗಳಿಂದ ವಾಹನ ಸವಾರರಿಗೆ ಅಡಚಣೆಯಾಗುತ್ತಿದೆ […] The post ಪಾರಂಪರಿಕ ಕಟ್ಟಡಗಳ ಎದುರು ಜಾಹೀರಾತು ಫಲಕ ಅಳವಡಿಕೆ ನಿಯಂತ್ರಿಸಿ: ಎಂಎಲ್‌ಸಿ ಕೆ.ಶಿವಕುಮಾರ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ದಾವಣಗೆರೆ ದಕ್ಷಿಣ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ಕಣಕ್ಕೆ!
    Next Article
    SKINCARE | ಮಾಯಿಶ್ಚರೈಸರ್‌ನಿಂದ ದುಡ್ಡು ವೇಸ್ಟ್‌ ಅನ್ನೋದಾದ್ರೆ ಒಳಗಿಂದಲೇ ಹೀಗೆ ಸ್ಕಿನ್‌ಕೇರ್‌ ಮಾಡಿ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment