Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಆನೆಕಲ್ಲು ಮಳೆಗೆ ಪಪ್ಪಾಯಿ,ಅಡಿಕೆ,ರಾಗಿ ನಷ್ಟ : ಶಾಸಕ ಕೆ.ಎಸ್.ಬಸವಂತಪ್ಪ ಭೇಟಿ ನೀಡಿ ಪರಿಶೀಲನೆ

    Source: Dinamana

    20 Mar 2026, 01:40 PM
    7 hours ago

    ದಾವಣಗೆರೆ: ಮಾಯಕೊಂಡ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಈಚೆಗೆ ಸುರಿದ ಆನೆಕಲ್ಲು ಮಳೆಗೆ ಬೆಳೆನಷ್ಟ ಹೊಂದಿದ ಜಮೀನುಗಳಿಗೆ ಶಾಸಕ ಕೆ.ಎಸ್.ಬಸವಂತಪ್ಪ ಶುಕ್ರವಾರ ಭೇಟಿ ಪರಿಶೀಲನೆ ನಡೆಸಿದರು. ಕಳೆದ ಬುಧವಾರ ರಾತ್ರಿ ಸುರಿದ ಆನೆಕಲ್ಲು ಮಳೆಗೆ ತಾಲೂಕಿನ ಹಲಿಕಟ್ಟೆ,  ಕೆರಾನಕನಹಳ್ಳಿ, ಗುಡಾಳು, ಗುಮ್ಮನೂರು, ಅಣಜಿ ಸೇರಿದಂತೆ ಕ್ಷೇತ್ರದ ವಿವಿಧ ಗ್ರಾಮಗಳ ರೈತರು ಬೆಳೆದಿದ್ದ ಪಪ್ಪಾಯಿ, ಅಡಿಕೆ ತೋಟಗಳು, ಬೇಸಿಗೆ ರಾಗಿ ಸೇರಿದಂತೆ ತೋಟಗಾರಿಕೆ ಬೆಳೆಗಳು ತುತ್ತಾಗಿವೆ.  ರೈತರು ಶಾಸಕರಿಗೆ ಮಾಹಿತಿ ನೀಡಿದ ತಕ್ಷಣವೇ ಬೆಳೆನಷ್ಟ ಹೊಂದಿದ ಗ್ರಾಮಗಳಿಗೆ ಭೇಟಿ ನೀಡಿದ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಮಂಡ್ಯ | ಇನ್ಸ್ಪೈರ್ ಅವಾರ್ಡ್ ಗೆ ಮೂವರು ವಿದ್ಯಾರ್ಥಿಗಳು ಆಯ್ಕೆ
    Next Article
    ರೂಪಾಯಿ ಮೌಲ್ಯ ಕುಸಿದ್ರೆ ಪ್ರಧಾನಿ ವರ್ಚಸ್ಸು ಕುಸಿದಂತೆ- ರಣದೀಪ್ ಸಿಂಗ್ ಸುರ್ಜೇವಾಲ ಕಿಡಿ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment