Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಚುನಾವಣಾ ಕರ್ತವ್ಯಕ್ಕೆ ಗೈರು ಹಾಜರಿ : ಹರಿಹರದ ಉಪನ್ಯಾಸಕ ಅಮಾನತು

    Source: Dinamana

    20 Mar 2026, 04:50 PM
    7 hours ago

    ದಾವಣಗೆರೆ.ಮಾ.20; ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಚುನಾವಣಾ ತರಬೇತಿ ಕಾರ್ಯಾಗಾರಕ್ಕೆ ಅನಧಿಕೃತವಾಗಿ ಗೈರುಹಾಜರಾದ ಕಾರಣಕ್ಕೆ ಹರಿಹರದ ಎಸ್‌ಜಿವಿ ಪಿಯು ಕಾಲೇಜಿನ ಉಪನ್ಯಾಸಕರೊಬ್ಬರನ್ನು ಜಿಲ್ಲಾಧಿಕಾರಿಗಳು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿ ಆದೇಶಿಸಿದ್ದಾರೆ. ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯನ್ನು ಶಾಂತಿಯುತವಾಗಿ ನಡೆಸಲು ಮತದಾನದ ಸಿಬ್ಬಂದಿಗಳಿಗೆ ತರಬೇತಿ ಆಯೋಜಿಸಲಾಗಿತ್ತು. ಈ ಕಾರ್ಯಕ್ಕೆ ಹರಿಹರದ ಎಸ್.ಜಿ.ವಿ.ಪಿ.ಯು ಕಾಲೇಜಿನ ಉಪನ್ಯಾಸಕ ರುದ್ರಮುನಿಸ್ವಾಮಿ ಕೆ.ಎಂ. ಅವರನ್ನು ಪಿ.ಆರ್.ಒ ಆಗಿ ನೇಮಕ ಮಾಡಲಾಗಿತ್ತು. ಮಾ.19.ರಂದು ಬೆಳಿಗ್ಗೆ  10:00 ಗಂಟೆಗೆ ಜಿಲ್ಲಾಡಳಿತ  ತುಂಗಭದ್ರಾ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಸಡಗರ, ಸಂಭ್ರಮದ ಯುಗಾದಿ ಆಚರಣೆ | ಹೊಸ ವರ್ಷದ ಆಗಮನ 
    Next Article
    ರಾತ್ರಿ ಮಲಗುವ ಮುನ್ನ ಈ 5 ಕೆಲಸ ಮಾಡಿ: ನಿಮ್ಮ ಯಶಸ್ಸಿನ ಹಾದಿ ಇಂದೇ ಬದಲಾಗುತ್ತೆ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment