Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಜಗಳೂರು|ಕುಡಿಯುವ ನೀರಿನ ಸಮಸ್ಯೆ:ಗಮನಹರಿಸದ ಅಧಿಕಾರಿಗಳು

    Source: Dinamana

    21 Mar 2026, 04:50 AM
    7 hours ago

    ಜಗಳೂರು:ಗ್ರಾಮದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ತಾರಕಕೇರಿದ್ದರು ಸಹ ಗ್ರಾಮ ಪಂಚಾಯಿತಿ ಅಧಿಕಾರಿಗಳು ಇತ್ತ ಗಮನ ಹರಿಸುತ್ತಿಲ್ಲ ಎಂದು ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ತಾಲೂಕಿನ ದೋಣಿಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಬರುವ ಮರೆನಹಳ್ಳಿ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಪಣಗೊಂಡಿದ್ದು ನೀರಿಗಾಗಿ ಗ್ರಾಮಸ್ಥರು ಕೆಲಸ ಕಾರ್ಯಗಳನ್ನು ತೊರೆದು ಕಾಯುವಂತ ಪರಿಸ್ಥಿತಿ ನಿರ್ಮಾಣ ವಾಗಿದೆ. ಹಗಲಿರುಳುಕಾದರೂ ಸಹ ಕುಟುಂಬಕ್ಕೆ ಸಾಕಾಗುವಷ್ಟು ನೀರು ದೊರೆಯುತ್ತಿಲ್ಲ ಸಮರ್ಪಕವಾದ ನೀರಿನ ವ್ಯವಸ್ಥೆ ಯನ್ನು ಮಾಡಬೇಕಾದ ಗ್ರಾಮ ಪಂಚಾಯತಿಯವರು ಇತ್ತ ಗಮನ ಹರಿಸದೆ ನಿರ್ಲಕ್ಷವೇ ಸುತ್ತಿದ್ದಾರೆ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಇನ್ಮುಂದೆ ಇರಾನ್‌ನ ತೈಲ-ಅನಿಲ ಘಟಕಗಳ ಮೇಲೆ ದಾಳಿ ಇಲ್ಲ: ಇಸ್ರೇಲ್
    Next Article
    ಅಲೆಮಾರಿ ಕುಟುಂಬಗಳಿಗೆ ಪಟ್ಟಣ ಪಂಚಾಯತಿಯಿಂದ ನಿವೇಶನ ಭಾಗ್ಯ 

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment