Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಹೆದ್ದಾರಿ ತಡೆದು ವಾಟಾಳ್ ನಾಗರಾಜ್ ಪ್ರತಿಭಟನೆ: ಪೊಲೀಸರ ವಶಕ್ಕೆ

    Source: just kannada

    21 Mar 2026, 11:09 AM
    8 hours ago

    ಬೆಂಗಳೂರು,ಮಾರ್ಚ್,21,2026 (www.justkannada.in):  ಅಡುಗೆ ಅನಿಲ, ಪೆಟ್ರೋಲ್, ಡೀಸೆಲ್  ದುಬಾರಿ  ಬೆಲೆ ಖಂಡಿಸಿ ಮತ್ತು ಕನ್ನಡ ಭಾಷೆ ಮತ್ತು ಸರ್ಕಾರಿ ಶಾಲೆಗಳ ಉಳಿವಿಗೆ ಒತ್ತಾಯಿಸಿ ಇಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ  ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲಾಯಿತು. ಬೆಂಗಳೂರು ಜಿಲ್ಲೆ ಆನೇಕಲ್  ತಾಲ್ಲೂಕಿನ ಅತ್ತಿಬೆಲೆ ಗಡಿಯಲ್ಲಿ ಹೊಸೂರು ಹೆದ್ದಾರಿ ತಡೆದು  ವಾಟಾಳ್ ನಾಗರಾಜ್ ಪ್ರತಿಭಟನೆ ನಡೆಸಿದರು. ಇರಾನ್ ಇಸ್ರೇಲ್ ಅಮೆರಿಕ ಯುದ್ಧದಿಂದ ಸಿಲಿಂಡರ್ ಕೊರತೆ ಉಂಟಾಗಿದೆ. ವಾಣಿಜ್ಯ ಸಿಲಿಂಡರ್ ದುಬಾರಿಯಾಗಿದ್ದು, ಪೆಟ್ರೋಲ್ ಡೀಸೆಲ್ ಅಭಾವ ಉಂಟಾಗಿದೆ. ಇದರಿಂದ […] The post ಹೆದ್ದಾರಿ ತಡೆದು ವಾಟಾಳ್ ನಾಗರಾಜ್ ಪ್ರತಿಭಟನೆ: ಪೊಲೀಸರ ವಶಕ್ಕೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಇರಾನ್ ತೈಲದ ಮೇಲಿನ ಅಮೆರಿಕ ನಿರ್ಬಂಧ ಸಡಿಲ: ತೈಲ ಖರೀದಿಗೆ ಭಾರತದ ಕಂಪನಿಗಳು ರೆಡಿ
    Next Article
    ಕೇಂದ್ರ ಸರ್ಕಾರದ ವಿರುದ್ದ ಕಿಮ್ಮನೆ ವಾಗ್ದಾಳಿ ಸೇರಿದಂತೆ ಇನ್ನಿತರೇ ಸುದ್ದಿಗಳು ಇ-ಪೇಪರ್​ನಲ್ಲಿ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment