Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ವಿಜೃಂಭಣೆಯಿಂದ ನೆರವೇರಿದ ಬೀರೇಶ್ವರ, ಬಸವೇಶ್ವರರ ಉತ್ಸವ ಮೂರ್ತಿ ಮೆರವಣಿಗೆ

    Source: just kannada

    21 Mar 2026, 01:48 PM
    7 hours ago

    ಮೈಸೂರು,ಮಾರ್ಚ್, 21,2026 (www.justkannada.in): ಮೈಸೂರು ತಾಲೂಕಿನ ಮೂಡಲಹುಂಡಿ ಗ್ರಾಮದಲ್ಲಿ ಯುಗಾದಿ ಹಬ್ಬದ ಅಂಗವಾಗಿ ಬೀರೇಶ್ವರ, ಬಸವೇಶ್ವರರ ಉತ್ಸವ ಮೂರ್ತಿ ಮೆರವಣಿಗೆ ವಿಜೃಂಭಣೆಯಿಂದ ನೆರವೇರಿತು. ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ತಿ.ನರಸೀಪುರದ ತ್ರಿವೆಣಿ ಸಂಗಮ ಕ್ಷೇತ್ರಕ್ಕೆ ಬೀರೇಶ್ವರ, ಬಸವೇಶ್ವರ, ಬನ್ನಿಮಹಾಕಾಳೇಶ್ವರಿ(ಬನ್ನಮ್ಮ) ದೇವರ ಉತ್ಸವ ಮೂರ್ತಿಯನ್ನು ಸಂಪ್ರದಾಯದಂತೆ ಕೊಂಡೊಯ್ದು ಮಜ್ಜನ ಸೇವೆ ಮಾಡಿ ವಿಶೇಷ ಪೂಜೆ ಸಲ್ಲಿಸಿ ವರಕೋಡು ಗ್ರಾಮಕ್ಕೆ ತರಲಾಯಿತು. ಗುರುವಾರ ರಾತ್ರಿಯಿಡೀ ವರಕೋಡು ಗ್ರಾಮದಲ್ಲಿ ಉತ್ಸವ ಮೂರ್ತಿಯ ಭವ್ಯ ಮೆರವಣಿಗೆ ಮಂಗಳವಾದ್ಯದೊಂದಿಗೆ ನೆರವೇರಿಸಲಾಯಿತು. ಶುಕ್ರವಾರ ಬಡಗಲಹುಂಡಿ, ಕೆಂಪೇಗೌಡನಹುಂಡಿ ಹಾಗೂ […] The post ವಿಜೃಂಭಣೆಯಿಂದ ನೆರವೇರಿದ ಬೀರೇಶ್ವರ, ಬಸವೇಶ್ವರರ ಉತ್ಸವ ಮೂರ್ತಿ ಮೆರವಣಿಗೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಕರ್ನಾಟಕ ಜಾಹೀರಾತು ನೀತಿ ಪುನರ್‌ ಪರಿಶೀಲನೆಗೆ ಮೈಸೂರು ಜಿಲ್ಲಾ ಪತ್ರಕರ್ತರ ಸಂಘ ಒತ್ತಾಯ
    Next Article
    USCIRF ವರದಿ ತಪ್ಪು:  ಭಾರತದಲ್ಲಿ ಮುಸ್ಲಿಮರ ಪ್ರಮಾಣ  9.8% ರಿಂದ 14.2%ಕ್ಕೆ ಏರಿಕೆ.

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment