Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಬೇಸಿಗೆಯ ನಡುವೆ ವರುಣನ ಎಂಟ್ರಿ: ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆ ಸಾಧ್ಯತೆ

    Source: Guaranteenws

    22 Mar 2026, 02:20 AM
    7 hours ago

    ಬೆಂಗಳೂರು: ರಾಜ್ಯದಲ್ಲಿ ಬೇಸಿಗೆಯ ಬಿಸಿಲು ಏರುತ್ತಿರುವ ಬೆನ್ನಲ್ಲೇ, ವಾತಾವರಣದಲ್ಲಿ ದಿಢೀರ್ ಬದಲಾವಣೆ ಕಂಡುಬಂದಿದೆ. ಹವಾಮಾನ ವೈಪರೀತ್ಯದ ಪರಿಣಾಮವಾಗಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಾರ್ಚ್ ತಿಂಗಳಲ್ಲೇ ವರುಣನ ಆಗಮನವಾಗುತ್ತಿರುವುದು ಒಂದೆಡೆ ಬಿಸಿಯಿಂದ ತತ್ತರಿಸಿದ ಜನರಿಗೆ ತಂಪೆರೆದರೆ, ಮತ್ತೊಂದೆಡೆ ಕೃಷಿ ಚಟುವಟಿಕೆಗಳ ಮೇಲೆ ಮಿಶ್ರ ಪ್ರತಿಕ್ರಿಯೆ ಬೀರಲಿದೆ. ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಮಳೆಯ ತೀವ್ರತೆ ಹೆಚ್ಚಿರಲಿದೆ ಎಂದು ಅಂದಾಜಿಸಲಾಗಿದೆ. ಪ್ರಮುಖವಾಗಿ ದಕ್ಷಿಣ ಕನ್ನಡ, […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ದಿನ ಭವಿಷ್ಯ | ಮಾರ್ಚ್ 22 | ಉದ್ಯೋಗದಲ್ಲಿ ಕೆಲಸದ ಒತ್ತಡ, ಆರ್ಥಿಕವಾಗಿ ಅನಿರೀಕ್ಷಿತ ತೊಂದರೆಗಳು
    Next Article
    ಮಲ್ಲೇಶ್ವರ ಗುಡ್ಡಕ್ಕೆ ಬೆಂಕಿಯಿಟ್ಟ ಕಿಡಿಗೇಡಿಗಳು: ಸುಟ್ಟು ಭಸ್ಮವಾದ ಅಪರೂಪದ ಗಿಡಮೂಲಿಕೆಗಳು

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment