Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಮಲ್ಲೇಶ್ವರ ಗುಡ್ಡಕ್ಕೆ ಬೆಂಕಿಯಿಟ್ಟ ಕಿಡಿಗೇಡಿಗಳು: ಸುಟ್ಟು ಭಸ್ಮವಾದ ಅಪರೂಪದ ಗಿಡಮೂಲಿಕೆಗಳು

    Source: Guaranteenws

    22 Mar 2026, 02:20 AM
    7 hours ago

    ಹಾವೇರಿ: ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲ್ಲೂಕಿನ ಪ್ರಮುಖ ಐತಿಹಾಸಿಕ ಮತ್ತು ಪರಿಸರ ತಾಣವಾದ ಮಲ್ಲೇಶ್ವರ ಗುಡ್ಡಕ್ಕೆ ಕಿಡಿಗೇಡಿಗಳು ಬೆಂಕಿಯಿಟ್ಟಿದ್ದು, ಅರಣ್ಯ ಪ್ರದೇಶದ ಬಹುಪಾಲು ಭಾಗ ಭಸ್ಮವಾಗಿದೆ. ಆರೇಮಲ್ಲಾಪುರ ಮತ್ತು ಐರಣಿ ಗ್ರಾಮಗಳ ವ್ಯಾಪ್ತಿಯಲ್ಲಿರುವ ಈ ಗುಡ್ಡದಲ್ಲಿ ಕಳೆದ ನಾಲ್ಕು ಗಂಟೆಗಳಿಂದ ಬೆಂಕಿ ಕಾಣಿಸಿಕೊಂಡಿದ್ದು, ಅಪಾರ ಪ್ರಮಾಣದ ನೈಸರ್ಗಿಕ ಸಂಪತ್ತು ನಾಶವಾಗಿದೆ. ಮಲ್ಲೇಶ್ವರ ಗುಡ್ಡವು ಕೇವಲ ಒಂದು ಅರಣ್ಯ ಪ್ರದೇಶವಲ್ಲ, ಇದು ಅಪರೂಪದ ವನಸ್ಪತಿ ಮತ್ತು ಗಿಡಮೂಲಿಕೆಗಲಿಂದ ಕೂಡಿದೆ. ಈ ಭಾಗದಲ್ಲಿರುವ ನೂರಾರು ವರ್ಷಗಳ ಹಳೆಯ ಮರಗಳು ಹಾಗೂ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಬೇಸಿಗೆಯ ನಡುವೆ ವರುಣನ ಎಂಟ್ರಿ: ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆ ಸಾಧ್ಯತೆ
    Next Article
    ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸಲು ರಾತ್ರಿ ಮಲಗುವ ಮುನ್ನ ಹೊಕ್ಕುಳಿಗೆ ಈ ಎಣ್ಣೆ ಹಚ್ಚಿ 

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment